ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಆಗಿ ಡಿ ಕೆ ಶಿವಕುಮಾರ್ ಅವರು ಮೇ.20 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಳೆದ ಶನಿವಾರ ಚುನಾವಣಾ ಫಲಿತಾಂಶ ಪ್ರಕಟವಾದರೂ ಸಿಎಂ ಆಯ್ಕೆ ಕಾಂಗ್ರೆಸ್ ಹೈಕಮಾಂಡ್ಗೆ ಕಗ್ಗಟಾಗಿತ್ತು.ಹಲವು ಸುತ್ತಿನ ಮಾತುಕತೆ ಬಳಿಕ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹೈಕಮಾಂಡ್ ನಾಯಕರ ಉಪಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರನ್ನು ಮುಂದಿನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಮೊದಲ ಎರಡು ವರ್ಷ ಸಿದ್ದರಾಮಯ್ಯ ಮತ್ತು ಮೂರು ವರ್ಷ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…