ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಚುನಾವಣಾ ಪ್ರಚಾರ ರಂಗೇರಿದೆ. ಅಭ್ಯರ್ಥಿಗಳು ಮತ್ತು ಅವರ ನಾಯಕರ ನಂತರ ಕುಟುಂಬ ವರ್ಗದವರು ಕಣಕ್ಕಿಳಿದು ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ ಹಿರಿಸೊಸೆ ಸ್ಮಿತಾ ರಾಕೇಶ್ ಅವರು ಇಂದು ಕ್ಷೇತ್ರದ ತಾಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆ ತಿರುಗಿ ತಮ್ಮ ಮಾವನ ಪರ ಮತ ಯಾಚಿಸಿದರು. ಸಿದ್ದರಾಮಯ್ಯ ನಾಮಪತ್ರ ಸಲ್ಲಿಸುವಾಗ ಅವರ ಮೊಮ್ಮಗ ಧವನ್ ರಾಕೇಶ್ (ಸ್ಮಿತಾ ಮತ್ತು ದಿವಂಗತ ರಾಕೇಶ್ ಸಿದ್ದರಾಮಯ್ಯ ಮಗ) ಜೊತೆಗೆ ಬಂದಿದ್ದನ್ನು ಇಲ್ಲಿ ಜ್ಞಾಪಿಸಿಕೊಳ್ಳಬಹುದು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…