ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.
ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.
ಬಿಜೆಪಿ ಅವರು ಬೆಂಗಳೂರಿನ ನಿವಾಸಿ ಸೋಮಣ್ಣ ಅವರನ್ನ ಕಣಕ್ಕಿಳಿಸಿದೆ. ಬಿಜೆಪಿ – ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಭಾರತಿ ಶಂಕರ್ ನನ್ನು ಕಣಕ್ಕೆ ಇಳಿಸಿರೋದು ದಲಿತರ ಮತ ಛಿದ್ರ ಮಾಡುವ ಷಡ್ಯಂತ್ರ. ನನ್ನನ್ನ ಸೋಲಿಸಲು ಬಿಜೆಪಿ-ಜೆಡಿಎಸ್ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ನುಡಿದಿದ್ದಾರೆ.
ಬಿಜೆಪಿಯಲ್ಲಿ ಹಿರಿಯರಿಗೆ ಗೌರವವಿಲ್ಲ, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ಟಿಕೆಟ್ ಕೊಡಲಿಲ್ಲ. ಇಡೀ ರಾಜ್ಯದಲ್ಲಿ ಈಗ ಕಾಂಗ್ರೆಸ್ ಪರ ಗಾಳಿ ಬೀಸಿದೆ. ವರುಣಾ ಜನತೆಗೆ ಎಷ್ಟೇ ಕೋಟಿ ಕೊಟ್ಟರೂ ಅದನ್ನ ಕಾಲಕಸದಂತೆ ಕಾಣುತ್ತಾರೆ ಅನ್ನೋದು ನನಗೆ ಗೊತ್ತಿದೆ. ಇದು ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಹಾಗಾಗಿ ಈ ಬಾರಿ 1 ಲಕ್ಷ ಮತಗಳ ಅಂತರದಿಂದ ನನ್ನನ್ನ ಗೆಲ್ಲಿಸಬೇಕು ಎಂದು ಕೋರಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…