Advertisement
ಸುದ್ದಿಗಳು

ಇದು ನನ್ನ ಕೊನೇ ಚುನಾವಣೆ, 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ – ನಾಮಪತ್ರ ಸಲ್ಲಿಸಿ ಸಿದ್ದು ಮತದಾರರಿಗೆ ಮನವಿ

Share

ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.

ವರುಣಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಿಎಂ ಸಿದ್ದರಾಮಯ್ಯ  ಅವರಿಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ಬುಧವಾರ ಬೆಳಗ್ಗೆ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ.

ಬಿಜೆಪಿ ಅವರು ಬೆಂಗಳೂರಿನ ನಿವಾಸಿ ಸೋಮಣ್ಣ ಅವರನ್ನ ಕಣಕ್ಕಿಳಿಸಿದೆ. ಬಿಜೆಪಿ – ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ ಅಭ್ಯರ್ಥಿ ಭಾರತಿ ಶಂಕರ್ ನನ್ನು ಕಣಕ್ಕೆ ಇಳಿಸಿರೋದು ದಲಿತರ ಮತ ಛಿದ್ರ ಮಾಡುವ ಷಡ್ಯಂತ್ರ. ನನ್ನನ್ನ ಸೋಲಿಸಲು ಬಿಜೆಪಿ-ಜೆಡಿಎಸ್‌ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ನುಡಿದಿದ್ದಾರೆ.

ಬಿಜೆಪಿಯಲ್ಲಿ ಹಿರಿಯರಿಗೆ ಗೌರವವಿಲ್ಲ, ಜಗದೀಶ್‌ ಶೆಟ್ಟರ್‌, ಲಕ್ಷ್ಮಣ ಸವದಿಗೆ ಟಿಕೆಟ್‌ ಕೊಡಲಿಲ್ಲ. ಇಡೀ ರಾಜ್ಯದಲ್ಲಿ ಈಗ ಕಾಂಗ್ರೆಸ್‌ ಪರ ಗಾಳಿ ಬೀಸಿದೆ. ವರುಣಾ ಜನತೆಗೆ ಎಷ್ಟೇ ಕೋಟಿ ಕೊಟ್ಟರೂ ಅದನ್ನ ಕಾಲಕಸದಂತೆ ಕಾಣುತ್ತಾರೆ ಅನ್ನೋದು ನನಗೆ ಗೊತ್ತಿದೆ. ಇದು ನನ್ನ ಕೊನೆಯ ಚುನಾವಣೆ, ನಂತರ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಹಾಗಾಗಿ ಈ ಬಾರಿ 1 ಲಕ್ಷ ಮತಗಳ ಅಂತರದಿಂದ ನನ್ನನ್ನ ಗೆಲ್ಲಿಸಬೇಕು ಎಂದು ಕೋರಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

7 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

16 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

17 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

21 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

22 hours ago