Advertisement
MIRROR FOCUS

ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |

Share

ದೇಶದಲ್ಲಿ ಕರ್ನಾಟಕ-ಕೇರಳ ಪ್ರಮುಖವಾದ ಅಡಿಕೆ ಬೆಳೆಯುವ ಪ್ರದೇಶಗಳು. ಈಚೆಗೆ ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲ ಈಶಾನ್ಯ ರಾಜ್ಯಗಳಲ್ಲೂ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಈಗ ಈಶಾನ್ಯ ರಾಜ್ಯಗಳಲ್ಲಿ ಅಡಿಕೆ ಕಳ್ಳಸಾಗಾಣಿಕೆಯೇ ಬಹುದೊಡ್ಡ ಸವಾಲು. ಅಡಿಕೆ ಕಳ್ಳಸಾಗಾಣಿಕೆಯ ಕಾರಣದಿಂದ ಅಲ್ಲಿನ ಅಡಿಕೆ ಧಾರಣೆ ಕುಸಿತವಾಗಿದೆ. ಹೀಗಾಗಿ ಈಗ ಚುನಾವಣೆಯ ವೇಳೆ ಅಲ್ಲಿನ ಅಭ್ಯರ್ಥಿಗಳಿಗೆ ಅಡಿಕೆ ಕಳ್ಳಸಾಗಾಣಿಕೆಯೇ ಒಂದು ಇಶ್ಯೂ ಆಗಿದೆ. ಈಗ ಕೃಷಿಕರು ಪ್ರಶ್ನಿಸುತ್ತಿದ್ದಾರೆ.

ಅಡಿಕೆ ಅಕ್ರಮ ಸಾಗಾಟದ  ಸಮಸ್ಯೆ ಈಗ ಗಂಭೀರ ಸ್ವರೂಪದ ತಿರುವು ಪಡೆದುಕೊಳ್ಳುತ್ತಿರುವಂತೆ ಕಾಣುತ್ತಿದೆ. ಈ ಕುರಿತು ಮೇಘಾಲಯ ಸರ್ಕಾರ ಮೌನ ವಹಿಸಿರುವುದನ್ನು ಕೆಲವು ರೈತರು ಪ್ರಶ್ನಿಸಿದ್ದಾರೆ. ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಮೂಲಕ ಅಕ್ರಮ ಅಡಿಕೆ ಸಾಗಾಟವು ಮೇಘಾಲಯದ ಕೆಲವು ಪ್ರದೇಶದ ಕೃಷಿಕರನ್ನು ಹಾಗೂ ವ್ಯಾಪಾರಿಗಳ ಮೇಲೂ ಪರಿಣಾಮ ಬೀರಿದೆ.ಹಲವು ಸಮಯಗಳಿಂದ ಈ ಕಳ್ಳಸಾಗಾಣಿಕೆಯಾಗುತ್ತಿದ್ದರೂ ಧಾರಣೆ ಕುಸಿತದ ಕಾರಣದಿಂದ ಅಡಿಕೆ ಪ್ರಮುಖ ಬೆಳೆಯಾಗಿರಲಿಲ್ಲ. ಆದರೆ ಈಚೆಗೆ ಕೆಲವು ಸಮಯಗಳಿಂದ ಧಾರಣೆ ಏರಿಕೆಯಾದ ಕಾರಣ ಅಡಿಕೆ ಪ್ರಮುಖ ಬೆಳೆಯಾಗುತ್ತಿದೆ. ಹೀಗಾಗಿ ಅಡಿಕೆ ಕಳ್ಳಸಾಗಾಣಿಕೆ ತಡೆಯಲು ಮೇಘಾಲಯದ , ತ್ರಿಪುರಾದ ಕೃಷಿಕರು ಒತ್ತಾಯ ಮಾಡುತ್ತಿದ್ದಾರೆ.

ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಪನ್ಸೆಂಗ್ ಬಿ ಮಾರಾಕ್ ಅಡಿಕೆ ಕಳ್ಳಸಾಗಾಣಿಕೆ ಬಗ್ಗೆ ಸರ್ಕಾರ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಹೆಚ್ಚಿನ ಸಂಖ್ಯೆಯ ಜನರು ತಮ್ಮ ಅಡಿಕೆ ಬೆಳೆಯನ್ನು ಅವಲಂಬಿಸಿದ್ದಾರೆ. ಆದರೆ ಕಳ್ಳಸಾಗಾಣಿಕೆಯು ಇಲ್ಲಿನ ಕೃಷಿಕರ ಮೇಲೆ ಪರಿಣಾಮ ಬೀರುತ್ತಿದೆ, ಹಾಗಿದ್ದರೂ ಸರ್ಕಾರ, ಜನಪ್ರತಿನಿಧಿಗಳು ಮಾತನಾಡುತ್ತಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯರು ಎದುರಿಸುತ್ತಿರುವ ಸಂಕಷ್ಟದ ಅರಿವಿದ್ದರೂ ಕಳ್ಳ ವ್ಯಾಪಾರವನ್ನು ಮುಂದುವರೆಸಿದ್ದಾರೆ, ರಾಜಕೀಯ ಪಕ್ಷಗಳು ಸೇರಿದಂತೆ ಅನೇಕ ಜನರು  ಕಳ್ಳಸಾಗಣೆಯ ವಿಷಯವನ್ನು ಎತ್ತಿದ್ದಾರೆ ಆದರೆ ಸಚಿವರು ಈ ವಿಷಯದ ಬಗ್ಗೆ ಮೌನ ವಹಿಸಿದ್ದಾರೆ ಎಂದು ದೂರಿದ್ದಾರೆ.

The issue of illegal Arecanut  from Myanmar through Bangladesh has literally shaken the entire Meghalaya with many complaining that the same was affecting the entire trade.

Source : TST News

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

11 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

18 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

18 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

18 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago