Advertisement
ಸುದ್ದಿಗಳು

ರೇಷ್ಮೆ ಉದ್ಯಮ ಗ್ರಾಮೀಣ ಪ್ರದೇಶದ ರೈತರ ಆರ್ಥಿಕಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದೆ

Share

ರೇಷ್ಮೆ ಉದ್ಯಮ ಗ್ರಾಮೀಣ ಪ್ರದೇಶದ ರೈತರ ಆರ್ಥಿಕಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಲಕ್ಷಾಂತರ ಜನರಿಗೆ ಉದ್ಯೋಗ ಒದಗಿಸಿದೆ. ಭಾರತ ಎರಡನೇ ಅತಿದೊಡ್ಡ ರೇಷ್ಮೆ ಉತ್ಪಾದಕ ದೇಶವಾಗಿದೆ ಎಂದು ಸೆಂಟ್ರಲ್ ಸಿಲ್ಕ್ ಬೋರ್ಡ್ ತಾಂತ್ರಿಕ ನಿರ್ದೇಶಕ ಮಂಥಿರಾ ಮೂರ್ತಿ ಹೇಳಿದರು.

ಕೇಂದ್ರ ರೇಷ್ಮೆ ಮಂಡಳಿ ಬೆಂಗಳೂರಿನಲ್ಲಿ ರೇಷ್ಮೆ ಕೃಷಿಗೆ ಸಂಬಂಧಿಸಿದಂತೆ ನಡೆದ ರಾಷ್ಟ್ರೀಯ ಮಟ್ಟದ ಕೈಗಾರಿಕೋದ್ಯಮಿಗಳ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.  ಸೆಂಟ್ರಲ್ ಸಿಲ್ಕ್ ಬೋರ್ಡ್ ನ ಸದಸ್ಯ ಕಾರ್ಯದರ್ಶಿ ಮಾತನಾಡಿ ಮಂಡಳಿಯು ದೇಶದಲ್ಲಿ ರೇಷ್ಮೆ ಕೃಷಿಯಲ್ಲಿ ತನ್ನದೇ ಆದ ತಾಂತ್ರಿಕ ನೈಪುಣ್ಯತೆ ಹೊಂದಿದ್ದು, ವಿವಿಧ ರೀತಿಯ ಸಂಶೋಧನೆಗಳನ್ನು ನಡೆಸುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸುವ ಮೂಲಕ ರೇಷ್ಮೆ ಕೃಷಿಯನ್ನು ಮತ್ತೊಂದು ಹಂತಕ್ಕೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.

ಸಂಶೋಧಕ ಅರುಣ್, ಹಿಪ್ಪು ನೇರಳೆಗೆ ಮಣ್ಣಿನಿಂದ ಬರುವ ರೋಗಗಳನ್ನು ತಡೆಗಟ್ಟಲು ಮಂಡಳಿಯಿಂದ ‘ಮಿಸ್ಟರ್ ಪ್ರೊ’ ಎಂಬ ದ್ರಾವಣವನ್ನು ಅಭಿವೃದ್ಧಿಪಡಿಸಲಾಗಿದೆ. ಇದರಿಂದ ಹಿಪ್ಪನೇರಳೆ ಗಿಡಕ್ಕೆ ಬರುವ ರೋಗಗಳು ನಿವಾರಣೆಯಾಗಲಿವೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ಉದ್ಯಮಿಗಳು ಹಾಗೂ ರೇಷ್ಮೆ ಕೃಷಿಕರು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

1 hour ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

11 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

17 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago