Advertisement
ಸುದ್ದಿಗಳು

ತೆಳ್ಳಗೆ ಇರುವವರಿಗೆ ದಪ್ಪವಾಗಲೂ ಇಲ್ಲಿದೆ ಸರಳ ಆಹಾರ ನಿಯಮ

Share

ದಪ್ಪಗಿದ್ದವರಿಗೆ ಸ್ಲಿಮ್‌ ಆಗಬೇಕೆಂಬ ಚಿಂತೆ , ಸ್ಲಿಮ್‌ ಇದ್ದವರಿಗೆ ದಪ್ಪವಾಗುವ ಚಿಂತೆ. ಸ್ಲಿಮ್‌ ಆಗಲು ಸಾಕಷ್ಟು ವ್ಯಾಯಾಮ ಇತ್ಯಾದಿ ಇದೆ. ಆದರೆ ತೆಳಗ್ಗೆ ಇದ್ದವರು ಹೇಗೆ ದಪ್ಪವಾಗುವವರಿಗೆ ಇಲ್ಲಿದೆ ಸರಳ ಉಪಾಯ…

  • ಡ್ರೈ ಫ್ರೂಟ್ಸ್: ಒಣಗಿದ ಹಣ್ಣು ಹೆಚ್ಚಿನ ಕ್ಯಾಲೋರಿ ತಿಂಡಿಯಾಗಿದ್ದು. ಇದರಲ್ಲಿ ಆಂಟಿಆಕ್ಸಿಡೆಂಟ್ಸ್ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ಹೀಗಾಗಿ ದಿನಲೂ ಬೆಳ್ಳಿಗ್ಗೆ ಸೇವಿಸುವುದರಿಂದ ತೂಕ ಜಾಸ್ತಿ ಮಾಡಿಕೊಳ್ಳಬಹುದು.
  • ವ್ಯಾಯಾಮ: ವ್ಯಾಯಾಮ ಮಾಡುವುದರಿಂದ ಆರೋಗ್ಯವಂತಾಗಿರಲು ಸಹಾಯಕಾರಿಯಾಗುತ್ತದೆ ಮಾತ್ರವಲ್ಲ ಅತಿಯಾದ ಕೊಬ್ಬಿನ ಶೇಖರಣೆಗಿಂತ ತೆಳ್ಳಗಿನ ಸ್ನಾಯುಗಳು ವ್ಯಾಯಾಮದ ಮೂಲಕ ತೂಕ ಹೆಚ್ಚಿಸಿಕೊಳ್ಳುತ್ತದೆ.
  • ಪ್ರೋಟೀನ್ ಸ್ಮೂಥಿಗಳು: ಬೆಳಗ್ಗಿನ ಬ್ರೇಕ್‍ಫಾಸ್ಟ್ ಗೆ ಹಣ್ಣುಗಳ ಸ್ಮೂಥಿಗಳನ್ನು ಕುಡಿಯುವುದರಿಂದ ದಪ್ಪವಾಗಲು ಸಹಾಕಾರಿಯಾಗುತ್ತದೆ. ಆದರಲ್ಲೂ ಬಾಳೆಹಣ್ಣಿನ ಸ್ಮೂಥಿಗಳು ಹೇಳಿ ಮಾಡಿಸಿದ ಮದ್ದು ಎನ್ನಬಹುದು.
  • ಮೊಟ್ಟೆ ಮತ್ತು ಹಾಲು: ಮೊಟ್ಟೆಯಲ್ಲಿ ಪ್ರೋಟೀನ್ ಗಳು ಹಾಗೂ ಹಾಲಿನಲ್ಲಿ ಕಾರ್ಬೋಹೈಡ್ರೇಟ್, ಕೊಬ್ಬಗಳು, ಕ್ಯಾಲ್ಸಿಯಂ ಜೊತೆಗೆ ಕ್ಯಾಸೀನ್ ಮತ್ತು ವೇ ಪ್ರೋಟೀನ್‍ಗಳಿಗೆ ಉತ್ತಮ ಮೂಲವಾಗಿದ್ದರಿಂದ ರಾತ್ರಿ ಮಲಗುವ ಮುಂಚೆ ಒಂದು ಮೊಟ್ಟೆ ಹಾಗೂ ಒಂದು ಲೋಟ ಹಾಲು ಸೇವನೆ ಉತ್ತಮ.
  • ಅನ್ನ: ಒಂದು ಕಪ್ ಬಿಳಿ ಅಕ್ಕಿಯಲ್ಲಿ 204 ಕ್ಯಾಲೋರಿಗಳು, 44 ಗ್ರಾಂ ಕಾರ್ಬೋಹೈಡ್ರೇಟ್‍ಗಳು ಇರುತ್ತದೆ. ಆದುದರಿಂದ ಅನ್ನ ಸೇವನೆ ತುಂಬ ಉತ್ತಮ.
  • ಆವಕಾಡೋ: ಆರೋಗ್ಯಕರ ಕೊಬ್ಬಿನ ಜೊತೆಗೆ ಇದು ಕ್ಯಾಲೋರಿಗಳಿಂದ ತುಂಬಿರುತ್ತದೆ. ಹೀಗಾಗಿ ನಿಮ್ಮ ಆಹಾರ ಕ್ರಮದಲ್ಲಿ ಆವಕಾಡೊ ಸೇವನೆಯು ಉತ್ತಮ.

ಈ ರೀತಿ ಆಹಾರಪದ್ಧತಿಯನ್ನು ಬದಲಾವಣೆ ಮಾಡಿಕೊಳ್ಳುವುದರಿಂದ ತೆಳಗ್ಗೆ ಇರುವವರು ಸಹ ದಪ್ಪವಾಗಲೂ ಸಾಧ್ಯ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

15 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

17 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

17 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

20 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago