Advertisement
ಸುದ್ದಿಗಳು

ತೆಳ್ಳಗೆ ಇರುವವರಿಗೆ ದಪ್ಪವಾಗಲೂ ಇಲ್ಲಿದೆ ಸರಳ ಆಹಾರ ನಿಯಮ

Share

ದಪ್ಪಗಿದ್ದವರಿಗೆ ಸ್ಲಿಮ್‌ ಆಗಬೇಕೆಂಬ ಚಿಂತೆ , ಸ್ಲಿಮ್‌ ಇದ್ದವರಿಗೆ ದಪ್ಪವಾಗುವ ಚಿಂತೆ. ಸ್ಲಿಮ್‌ ಆಗಲು ಸಾಕಷ್ಟು ವ್ಯಾಯಾಮ ಇತ್ಯಾದಿ ಇದೆ. ಆದರೆ ತೆಳಗ್ಗೆ ಇದ್ದವರು ಹೇಗೆ ದಪ್ಪವಾಗುವವರಿಗೆ ಇಲ್ಲಿದೆ ಸರಳ ಉಪಾಯ…

  • ಡ್ರೈ ಫ್ರೂಟ್ಸ್: ಒಣಗಿದ ಹಣ್ಣು ಹೆಚ್ಚಿನ ಕ್ಯಾಲೋರಿ ತಿಂಡಿಯಾಗಿದ್ದು. ಇದರಲ್ಲಿ ಆಂಟಿಆಕ್ಸಿಡೆಂಟ್ಸ್ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ಹೀಗಾಗಿ ದಿನಲೂ ಬೆಳ್ಳಿಗ್ಗೆ ಸೇವಿಸುವುದರಿಂದ ತೂಕ ಜಾಸ್ತಿ ಮಾಡಿಕೊಳ್ಳಬಹುದು.
  • ವ್ಯಾಯಾಮ: ವ್ಯಾಯಾಮ ಮಾಡುವುದರಿಂದ ಆರೋಗ್ಯವಂತಾಗಿರಲು ಸಹಾಯಕಾರಿಯಾಗುತ್ತದೆ ಮಾತ್ರವಲ್ಲ ಅತಿಯಾದ ಕೊಬ್ಬಿನ ಶೇಖರಣೆಗಿಂತ ತೆಳ್ಳಗಿನ ಸ್ನಾಯುಗಳು ವ್ಯಾಯಾಮದ ಮೂಲಕ ತೂಕ ಹೆಚ್ಚಿಸಿಕೊಳ್ಳುತ್ತದೆ.
  • ಪ್ರೋಟೀನ್ ಸ್ಮೂಥಿಗಳು: ಬೆಳಗ್ಗಿನ ಬ್ರೇಕ್‍ಫಾಸ್ಟ್ ಗೆ ಹಣ್ಣುಗಳ ಸ್ಮೂಥಿಗಳನ್ನು ಕುಡಿಯುವುದರಿಂದ ದಪ್ಪವಾಗಲು ಸಹಾಕಾರಿಯಾಗುತ್ತದೆ. ಆದರಲ್ಲೂ ಬಾಳೆಹಣ್ಣಿನ ಸ್ಮೂಥಿಗಳು ಹೇಳಿ ಮಾಡಿಸಿದ ಮದ್ದು ಎನ್ನಬಹುದು.
  • ಮೊಟ್ಟೆ ಮತ್ತು ಹಾಲು: ಮೊಟ್ಟೆಯಲ್ಲಿ ಪ್ರೋಟೀನ್ ಗಳು ಹಾಗೂ ಹಾಲಿನಲ್ಲಿ ಕಾರ್ಬೋಹೈಡ್ರೇಟ್, ಕೊಬ್ಬಗಳು, ಕ್ಯಾಲ್ಸಿಯಂ ಜೊತೆಗೆ ಕ್ಯಾಸೀನ್ ಮತ್ತು ವೇ ಪ್ರೋಟೀನ್‍ಗಳಿಗೆ ಉತ್ತಮ ಮೂಲವಾಗಿದ್ದರಿಂದ ರಾತ್ರಿ ಮಲಗುವ ಮುಂಚೆ ಒಂದು ಮೊಟ್ಟೆ ಹಾಗೂ ಒಂದು ಲೋಟ ಹಾಲು ಸೇವನೆ ಉತ್ತಮ.
  • ಅನ್ನ: ಒಂದು ಕಪ್ ಬಿಳಿ ಅಕ್ಕಿಯಲ್ಲಿ 204 ಕ್ಯಾಲೋರಿಗಳು, 44 ಗ್ರಾಂ ಕಾರ್ಬೋಹೈಡ್ರೇಟ್‍ಗಳು ಇರುತ್ತದೆ. ಆದುದರಿಂದ ಅನ್ನ ಸೇವನೆ ತುಂಬ ಉತ್ತಮ.
  • ಆವಕಾಡೋ: ಆರೋಗ್ಯಕರ ಕೊಬ್ಬಿನ ಜೊತೆಗೆ ಇದು ಕ್ಯಾಲೋರಿಗಳಿಂದ ತುಂಬಿರುತ್ತದೆ. ಹೀಗಾಗಿ ನಿಮ್ಮ ಆಹಾರ ಕ್ರಮದಲ್ಲಿ ಆವಕಾಡೊ ಸೇವನೆಯು ಉತ್ತಮ.

ಈ ರೀತಿ ಆಹಾರಪದ್ಧತಿಯನ್ನು ಬದಲಾವಣೆ ಮಾಡಿಕೊಳ್ಳುವುದರಿಂದ ತೆಳಗ್ಗೆ ಇರುವವರು ಸಹ ದಪ್ಪವಾಗಲೂ ಸಾಧ್ಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

4 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

11 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

20 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

20 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

22 hours ago