Advertisement
ಸುದ್ದಿಗಳು

ತೆಳ್ಳಗೆ ಇರುವವರಿಗೆ ದಪ್ಪವಾಗಲೂ ಇಲ್ಲಿದೆ ಸರಳ ಆಹಾರ ನಿಯಮ

Share

ದಪ್ಪಗಿದ್ದವರಿಗೆ ಸ್ಲಿಮ್‌ ಆಗಬೇಕೆಂಬ ಚಿಂತೆ , ಸ್ಲಿಮ್‌ ಇದ್ದವರಿಗೆ ದಪ್ಪವಾಗುವ ಚಿಂತೆ. ಸ್ಲಿಮ್‌ ಆಗಲು ಸಾಕಷ್ಟು ವ್ಯಾಯಾಮ ಇತ್ಯಾದಿ ಇದೆ. ಆದರೆ ತೆಳಗ್ಗೆ ಇದ್ದವರು ಹೇಗೆ ದಪ್ಪವಾಗುವವರಿಗೆ ಇಲ್ಲಿದೆ ಸರಳ ಉಪಾಯ…

Advertisement
  • ಡ್ರೈ ಫ್ರೂಟ್ಸ್: ಒಣಗಿದ ಹಣ್ಣು ಹೆಚ್ಚಿನ ಕ್ಯಾಲೋರಿ ತಿಂಡಿಯಾಗಿದ್ದು. ಇದರಲ್ಲಿ ಆಂಟಿಆಕ್ಸಿಡೆಂಟ್ಸ್ ಹಾಗೂ ಸೂಕ್ಷ್ಮ ಪೋಷಕಾಂಶಗಳನ್ನು ಒದಗಿಸುತ್ತದೆ. ಹೀಗಾಗಿ ದಿನಲೂ ಬೆಳ್ಳಿಗ್ಗೆ ಸೇವಿಸುವುದರಿಂದ ತೂಕ ಜಾಸ್ತಿ ಮಾಡಿಕೊಳ್ಳಬಹುದು.
  • ವ್ಯಾಯಾಮ: ವ್ಯಾಯಾಮ ಮಾಡುವುದರಿಂದ ಆರೋಗ್ಯವಂತಾಗಿರಲು ಸಹಾಯಕಾರಿಯಾಗುತ್ತದೆ ಮಾತ್ರವಲ್ಲ ಅತಿಯಾದ ಕೊಬ್ಬಿನ ಶೇಖರಣೆಗಿಂತ ತೆಳ್ಳಗಿನ ಸ್ನಾಯುಗಳು ವ್ಯಾಯಾಮದ ಮೂಲಕ ತೂಕ ಹೆಚ್ಚಿಸಿಕೊಳ್ಳುತ್ತದೆ.
  • ಪ್ರೋಟೀನ್ ಸ್ಮೂಥಿಗಳು: ಬೆಳಗ್ಗಿನ ಬ್ರೇಕ್‍ಫಾಸ್ಟ್ ಗೆ ಹಣ್ಣುಗಳ ಸ್ಮೂಥಿಗಳನ್ನು ಕುಡಿಯುವುದರಿಂದ ದಪ್ಪವಾಗಲು ಸಹಾಕಾರಿಯಾಗುತ್ತದೆ. ಆದರಲ್ಲೂ ಬಾಳೆಹಣ್ಣಿನ ಸ್ಮೂಥಿಗಳು ಹೇಳಿ ಮಾಡಿಸಿದ ಮದ್ದು ಎನ್ನಬಹುದು.
  • ಮೊಟ್ಟೆ ಮತ್ತು ಹಾಲು: ಮೊಟ್ಟೆಯಲ್ಲಿ ಪ್ರೋಟೀನ್ ಗಳು ಹಾಗೂ ಹಾಲಿನಲ್ಲಿ ಕಾರ್ಬೋಹೈಡ್ರೇಟ್, ಕೊಬ್ಬಗಳು, ಕ್ಯಾಲ್ಸಿಯಂ ಜೊತೆಗೆ ಕ್ಯಾಸೀನ್ ಮತ್ತು ವೇ ಪ್ರೋಟೀನ್‍ಗಳಿಗೆ ಉತ್ತಮ ಮೂಲವಾಗಿದ್ದರಿಂದ ರಾತ್ರಿ ಮಲಗುವ ಮುಂಚೆ ಒಂದು ಮೊಟ್ಟೆ ಹಾಗೂ ಒಂದು ಲೋಟ ಹಾಲು ಸೇವನೆ ಉತ್ತಮ.
  • ಅನ್ನ: ಒಂದು ಕಪ್ ಬಿಳಿ ಅಕ್ಕಿಯಲ್ಲಿ 204 ಕ್ಯಾಲೋರಿಗಳು, 44 ಗ್ರಾಂ ಕಾರ್ಬೋಹೈಡ್ರೇಟ್‍ಗಳು ಇರುತ್ತದೆ. ಆದುದರಿಂದ ಅನ್ನ ಸೇವನೆ ತುಂಬ ಉತ್ತಮ.
  • ಆವಕಾಡೋ: ಆರೋಗ್ಯಕರ ಕೊಬ್ಬಿನ ಜೊತೆಗೆ ಇದು ಕ್ಯಾಲೋರಿಗಳಿಂದ ತುಂಬಿರುತ್ತದೆ. ಹೀಗಾಗಿ ನಿಮ್ಮ ಆಹಾರ ಕ್ರಮದಲ್ಲಿ ಆವಕಾಡೊ ಸೇವನೆಯು ಉತ್ತಮ.

ಈ ರೀತಿ ಆಹಾರಪದ್ಧತಿಯನ್ನು ಬದಲಾವಣೆ ಮಾಡಿಕೊಳ್ಳುವುದರಿಂದ ತೆಳಗ್ಗೆ ಇರುವವರು ಸಹ ದಪ್ಪವಾಗಲೂ ಸಾಧ್ಯ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

6 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

14 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

14 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

14 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

14 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

24 hours ago