Advertisement
ಸುದ್ದಿಗಳು

ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿದರೆ 200 ರೂ ದಂಡ ಬೀಳಲಿದೆ ಬೆಂಗಳೂರಿನಲ್ಲಿ…! | ಬಿಬಿಎಂಪಿ ನಿರ್ಧಾರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಂಗಳೂರು ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ (Plastic) ಬಳಸುವ ಗ್ರಾಹಕರಿಗೆ ಬಿಬಿಎಂಪಿ ಇನ್ನು ಮುಂದೆ  ದಂಡ ವಿಧಿಸಲಿದೆ.ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿದರೆ ಸಿಕ್ಕಿ ಬಿದ್ದದವರಿಗೆ  ಬೀಳಲಿದೆ ದಂಡ ಪ್ರಯೋಗಿಸಲು ಬಿಬಿಎಂಪಿ (BBMP) ನಿರ್ಧರಿಸಿದೆ. 

Advertisement
Advertisement
Advertisement
Advertisement
Advertisement

ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ.ಆದರೆ ವ್ಯಾಪಾರಿಗಳು, ಗ್ರಾಹಕರು ಪ್ಲಾಸ್ಟಿಕ್ ಮೇಲೆ ಅವಲಂಬಿತರಾಗಿದ್ದಾರೆ. ಇದನ್ನು ತಪ್ಪಿಸಲು ವ್ಯಾಪಾರಿಗಳು, ಗ್ರಾಹಕರು ನಿಷೇಧಿತ ಪ್ಲಾಸ್ಟಿಕ್ ಬಳಸಿದರೆ ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ. ಪ್ಲಾಸ್ಟಿಕ್ ಕೈ ಚೀಲವನ್ನು ಬಳಸಿದ್ದು ಕಂಡು ಬಂದರೆ ಗ್ರಾಹಕರಿಗೆ 200 ರೂ. ದಂಡ ವಿಧಿಸಲಿದೆ. ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ನಿಯಮದಡಿ ಮಾಲಿನ್ಯ ನಿಯಂತ್ರಣ ಮಂಡಳಿ ದಂಡದ ಪ್ರಮಾಣ ಕುರಿತು ಆದೇಶ ಹೊರಡಿಸಿದೆ.

Advertisement

ಬೆಂಗಳೂರು  ನಗರದಲ್ಲಿ ವ್ಯಾಪಾರಿಗಳಿಂದ ಗ್ರಾಹಕರು ಖರೀದಿಸುವ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬ್ಯಾನರ್ ಬಂಟಿಂಗ್ಸ್, ಫ್ಲೆಕ್ಸ್, ಪ್ಲಾಸ್ಟಿಕ್ ಕಪ್, ಸ್ಪೂನ್, ಡೈನಿಂಗ್ ಟೇಬಲ್ ಮೇಲೆ ಹಾಕುವ ಪ್ಲಾಸ್ಟಿಕ್ ಹಾಳೆ ಕಂಡು ಬಂದಲ್ಲಿ ಕೂಡಲೇ ದಂಡ ಪ್ರಯೋಗಕ್ಕೆ ಮಾರ್ಷಲ್ಸ್ ಸಜ್ಜಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

19 hours ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

1 day ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

1 day ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

2 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago