ಶಿರಸಿ ಮಾರಿಕಾಂಬ ಜಾತ್ರೆ | ಕರ್ತವ್ಯಕ್ಕೆ ನಿಯೋಜಿಸಿಲ್ಪಟ್ಟಿದ್ದ ಪೊಲೀಸ್ ಕಾನ್ಸ್ಟೇಬಲ್ ವಿಶಿಷ್ಟ ರೀತಿಯ ಹರಕೆ

March 17, 2022
12:31 AM

ಶಿರಸಿಯ ಮಾರಿಕಾಂಬ ಜಾತ್ರೆಯ ಕರ್ತವ್ಯಕ್ಕೆ ನಿಯೋಜಿಸಿಲ್ಪಟ್ಟಿದ್ದ ಪೊಲೀಸ್ ಪೇದೆಯೊಬ್ಬರು, ಬಾಳೆ ಹಣ್ಣಿನ ಮೇಲೆ ಔರಾದ್ಕಾರ್ ವರದಿ ಬೇಗ ಜಾರಿಯಾಗಲಿ. ಪೊಲೀಸರ ವೇತನ ಹೆಚ್ಚಳ ಆಗಲಿ ಎಂಬುದಾಗಿ ವಿಶಿಷ್ಟ ರೀತಿಯಲ್ಲಿ ಬರೆದು, ರಥದ ಮೇಲೆ ತೂರಿದ್ದಾರೆ.

ಶಿರಸಿಯ ಮಾರಿಕಾಂಬ ಜಾತ್ರೆಯ ಸಂದರ್ಭದಲ್ಲಿ ರಥ ಹರಿಯ ವೇಳೆಯಲ್ಲಿ ಭಕ್ತರು ತಮ್ಮ ಇಷ್ಟವನ್ನು ಬಾಳೆಹಣ್ಣುಗಳ ಮೇಲೆ ಬರೆದು ತಾಯಿ ಮಾರಿಕಾಂಬೆ ತೀರಿಸುವಂತೆ ರಥದ ಮೇಲೆ ತೂರುತ್ತಾರೆ. ಅದೇ ರೀತಿಯಲ್ಲಿಯೇ ಪೊಲೀಸ್ ಪೇದೆಯೊಬ್ಬರು ಹರಕೆಯನ್ನು ಬಾಳೆಹಣ್ಣಿನ ಮೇಲೆ ಬರೆದು ಬೇಡಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!
July 8, 2026
8:51 PM
by: ದ ರೂರಲ್ ಮಿರರ್.ಕಾಂ
ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ
July 8, 2026
4:18 PM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!
July 8, 2026
1:24 PM
by: ಸಾಯಿಶೇಖರ್ ಕರಿಕಳ
E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror