ಶಿರಸಿಯ ಮಾರಿಕಾಂಬ ಜಾತ್ರೆಯ ಕರ್ತವ್ಯಕ್ಕೆ ನಿಯೋಜಿಸಿಲ್ಪಟ್ಟಿದ್ದ ಪೊಲೀಸ್ ಪೇದೆಯೊಬ್ಬರು, ಬಾಳೆ ಹಣ್ಣಿನ ಮೇಲೆ ಔರಾದ್ಕಾರ್ ವರದಿ ಬೇಗ ಜಾರಿಯಾಗಲಿ. ಪೊಲೀಸರ ವೇತನ ಹೆಚ್ಚಳ ಆಗಲಿ ಎಂಬುದಾಗಿ ವಿಶಿಷ್ಟ ರೀತಿಯಲ್ಲಿ ಬರೆದು, ರಥದ ಮೇಲೆ ತೂರಿದ್ದಾರೆ.
ಶಿರಸಿಯ ಮಾರಿಕಾಂಬ ಜಾತ್ರೆಯ ಸಂದರ್ಭದಲ್ಲಿ ರಥ ಹರಿಯ ವೇಳೆಯಲ್ಲಿ ಭಕ್ತರು ತಮ್ಮ ಇಷ್ಟವನ್ನು ಬಾಳೆಹಣ್ಣುಗಳ ಮೇಲೆ ಬರೆದು ತಾಯಿ ಮಾರಿಕಾಂಬೆ ತೀರಿಸುವಂತೆ ರಥದ ಮೇಲೆ ತೂರುತ್ತಾರೆ. ಅದೇ ರೀತಿಯಲ್ಲಿಯೇ ಪೊಲೀಸ್ ಪೇದೆಯೊಬ್ಬರು ಹರಕೆಯನ್ನು ಬಾಳೆಹಣ್ಣಿನ ಮೇಲೆ ಬರೆದು ಬೇಡಿಕೊಂಡಿದ್ದಾರೆ.
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…