ಶಿರಸಿಯ ಮಾರಿಕಾಂಬ ಜಾತ್ರೆಯ ಕರ್ತವ್ಯಕ್ಕೆ ನಿಯೋಜಿಸಿಲ್ಪಟ್ಟಿದ್ದ ಪೊಲೀಸ್ ಪೇದೆಯೊಬ್ಬರು, ಬಾಳೆ ಹಣ್ಣಿನ ಮೇಲೆ ಔರಾದ್ಕಾರ್ ವರದಿ ಬೇಗ ಜಾರಿಯಾಗಲಿ. ಪೊಲೀಸರ ವೇತನ ಹೆಚ್ಚಳ ಆಗಲಿ ಎಂಬುದಾಗಿ ವಿಶಿಷ್ಟ ರೀತಿಯಲ್ಲಿ ಬರೆದು, ರಥದ ಮೇಲೆ ತೂರಿದ್ದಾರೆ.
ಶಿರಸಿಯ ಮಾರಿಕಾಂಬ ಜಾತ್ರೆಯ ಸಂದರ್ಭದಲ್ಲಿ ರಥ ಹರಿಯ ವೇಳೆಯಲ್ಲಿ ಭಕ್ತರು ತಮ್ಮ ಇಷ್ಟವನ್ನು ಬಾಳೆಹಣ್ಣುಗಳ ಮೇಲೆ ಬರೆದು ತಾಯಿ ಮಾರಿಕಾಂಬೆ ತೀರಿಸುವಂತೆ ರಥದ ಮೇಲೆ ತೂರುತ್ತಾರೆ. ಅದೇ ರೀತಿಯಲ್ಲಿಯೇ ಪೊಲೀಸ್ ಪೇದೆಯೊಬ್ಬರು ಹರಕೆಯನ್ನು ಬಾಳೆಹಣ್ಣಿನ ಮೇಲೆ ಬರೆದು ಬೇಡಿಕೊಂಡಿದ್ದಾರೆ.
ಕೇರಳದ ಕೆಲವು ಪ್ರದೇಶಗಳಲ್ಲಿ ತಾಪಮಾನದಲ್ಲಿ ಗಣನೀಯ ಏರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಮುಂದಿನ…
ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುವ ಶಿವರಾತ್ರಿ, ಶಿವ ಭಕ್ತರ ಪಾಲಿಗೆ…
ಧರ್ಮಸ್ಥಳಕ್ಕೆ ಸಂಬಂಧಿಸಿದಂತೆ “ಮಾತು ಬಿಡ ಮಂಜುನಾಥ” ಎಂಬ ಮಾತು ಎಲ್ಲರಿಗೂ ಚಿರಪರಿಚಿತವಾಗಿದೆ. ಮಾತೇ…
ಮಂಗಳೂರು ಮಹಾನಗರಪಾಲಿಕೆ ವತಿಯಿಂದ ತುಂಬೆಯಲ್ಲಿರುವ ಕಿಂಡಿ ಅಣೆಕಟ್ಟಿನ ಬಳಿ ನೇತ್ರಾವತಿ ನದಿಗೆ ಗಂಗಾ…
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…