Advertisement
ಸುದ್ದಿಗಳು

ಶಿರಸಿ ಮಾರಿಕಾಂಬ ಜಾತ್ರೆ | ಕರ್ತವ್ಯಕ್ಕೆ ನಿಯೋಜಿಸಿಲ್ಪಟ್ಟಿದ್ದ ಪೊಲೀಸ್ ಕಾನ್ಸ್ಟೇಬಲ್ ವಿಶಿಷ್ಟ ರೀತಿಯ ಹರಕೆ

Share

ಶಿರಸಿಯ ಮಾರಿಕಾಂಬ ಜಾತ್ರೆಯ ಕರ್ತವ್ಯಕ್ಕೆ ನಿಯೋಜಿಸಿಲ್ಪಟ್ಟಿದ್ದ ಪೊಲೀಸ್ ಪೇದೆಯೊಬ್ಬರು, ಬಾಳೆ ಹಣ್ಣಿನ ಮೇಲೆ ಔರಾದ್ಕಾರ್ ವರದಿ ಬೇಗ ಜಾರಿಯಾಗಲಿ. ಪೊಲೀಸರ ವೇತನ ಹೆಚ್ಚಳ ಆಗಲಿ ಎಂಬುದಾಗಿ ವಿಶಿಷ್ಟ ರೀತಿಯಲ್ಲಿ ಬರೆದು, ರಥದ ಮೇಲೆ ತೂರಿದ್ದಾರೆ.

ಶಿರಸಿಯ ಮಾರಿಕಾಂಬ ಜಾತ್ರೆಯ ಸಂದರ್ಭದಲ್ಲಿ ರಥ ಹರಿಯ ವೇಳೆಯಲ್ಲಿ ಭಕ್ತರು ತಮ್ಮ ಇಷ್ಟವನ್ನು ಬಾಳೆಹಣ್ಣುಗಳ ಮೇಲೆ ಬರೆದು ತಾಯಿ ಮಾರಿಕಾಂಬೆ ತೀರಿಸುವಂತೆ ರಥದ ಮೇಲೆ ತೂರುತ್ತಾರೆ. ಅದೇ ರೀತಿಯಲ್ಲಿಯೇ ಪೊಲೀಸ್ ಪೇದೆಯೊಬ್ಬರು ಹರಕೆಯನ್ನು ಬಾಳೆಹಣ್ಣಿನ ಮೇಲೆ ಬರೆದು ಬೇಡಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

23 minutes ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

59 minutes ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 hour ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

7 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

9 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

9 hours ago