ಶಿರಸಿಯ ಮಾರಿಕಾಂಬ ಜಾತ್ರೆಯ ಕರ್ತವ್ಯಕ್ಕೆ ನಿಯೋಜಿಸಿಲ್ಪಟ್ಟಿದ್ದ ಪೊಲೀಸ್ ಪೇದೆಯೊಬ್ಬರು, ಬಾಳೆ ಹಣ್ಣಿನ ಮೇಲೆ ಔರಾದ್ಕಾರ್ ವರದಿ ಬೇಗ ಜಾರಿಯಾಗಲಿ. ಪೊಲೀಸರ ವೇತನ ಹೆಚ್ಚಳ ಆಗಲಿ ಎಂಬುದಾಗಿ ವಿಶಿಷ್ಟ ರೀತಿಯಲ್ಲಿ ಬರೆದು, ರಥದ ಮೇಲೆ ತೂರಿದ್ದಾರೆ.
ಶಿರಸಿಯ ಮಾರಿಕಾಂಬ ಜಾತ್ರೆಯ ಸಂದರ್ಭದಲ್ಲಿ ರಥ ಹರಿಯ ವೇಳೆಯಲ್ಲಿ ಭಕ್ತರು ತಮ್ಮ ಇಷ್ಟವನ್ನು ಬಾಳೆಹಣ್ಣುಗಳ ಮೇಲೆ ಬರೆದು ತಾಯಿ ಮಾರಿಕಾಂಬೆ ತೀರಿಸುವಂತೆ ರಥದ ಮೇಲೆ ತೂರುತ್ತಾರೆ. ಅದೇ ರೀತಿಯಲ್ಲಿಯೇ ಪೊಲೀಸ್ ಪೇದೆಯೊಬ್ಬರು ಹರಕೆಯನ್ನು ಬಾಳೆಹಣ್ಣಿನ ಮೇಲೆ ಬರೆದು ಬೇಡಿಕೊಂಡಿದ್ದಾರೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…