ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

May 11, 2025
10:11 PM

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror