ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

May 11, 2025
10:11 PM

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.

Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?
June 22, 2025
1:26 PM
by: ಸಾಯಿಶೇಖರ್ ಕರಿಕಳ
ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group