ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

May 11, 2025
10:11 PM

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?
August 3, 2026
12:03 PM
by: ಸಾಯಿಶೇಖರ್ ಕರಿಕಳ
ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
7:20 AM
by: ದ ರೂರಲ್ ಮಿರರ್.ಕಾಂ
ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ
August 2, 2026
9:50 PM
by: ದ ರೂರಲ್ ಮಿರರ್.ಕಾಂ
ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ
August 2, 2026
9:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror