Advertisement
ಸುದ್ದಿಗಳು

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

Share

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

24 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago