ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…