ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490