ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…