ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…