ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…