ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ ಮರುಳುತ್ತಿವೆ. ಪಾಕಿಸ್ತಾನದಿಂದ ಡ್ರೋಣ್ ಹಾಗೂ ಶೆಲ್ ದಾಳಿಗಳಿಗೆ ಸಾಕ್ಷಿಯಾಗಿದ್ದ ಜಮ್ಮು- ಕಾಶ್ಮೀರದ ಕೆಲವು ಜಿಲ್ಲೆಗಳು ಪಂಜಾಬ್, ರಾಜಾಸ್ತಾನ ಹಾಗೂ ಗುಜರಾತಿನ ನಿರ್ಧಿಷ್ಟ ಪ್ರದೇಶಗಳಲ್ಲಿ ಪರಿಸ್ಧಿತಿ ನಿಯಂತ್ರಣದಲ್ಲಿದ್ದು,ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ ಕಂಡು ಬರುತ್ತಿದೆ. ಭದ್ರತಾ ಪಡೆಗಳು ವ್ಯಾಪಕ ನಿಗಾ ವಹಿಸಿದ್ದು, ಜನ ಜೀವನ ಸಹಜ ಸ್ಧಿತಿಗೆ ಮರಳುವ ನಿರೀಕ್ಷೆ ಇದೆ. ಕೆಲವೆಡೆ ಎಂದಿನಂತೆ ವ್ಯಾಪಾರ ವಹಿವಾಟು ಆರಂಭಗೊಂಡಿದೆ. ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿದೆ. ಶ್ರೀನಗರದಲ್ಲಿ ಜನ ಜೀವನ ಸಹಜ ಸ್ಧಿತಿಗೆ ಮರುಳುತ್ತಿದ್ದು, ವ್ಯಾಪಕ ನಿಗಾ ಹಾಗೂ ಕಟ್ಟೆಚ್ಚರ ಮುಂದುವರೆದಿದೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…