ಚಿಕ್ಕಮಗಳೂರಿನಲ್ಲಿ ನಾಳೆ ಆರು ನಕ್ಸಲರು ಶರಣಾಗತಿ

January 7, 2025
10:33 PM
6 ಮಂದಿ ನಕ್ಸಲರು  ನಾಳೆ ಚಿಕ್ಕಮಗಳೂರಿನಲ್ಲಿ ಸಮಾಜದ ಮುಖ್ಯವಾಹಿಗೆ ಮರಳಲಿದ್ದಾರೆ. (ಚಿತ್ರ - ಸಾಂದರ್ಭಿಕ)

ಕಳೆದ ಹಲವಾರು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಸುಮಾರು 6 ಮಂದಿ ನಕ್ಸಲರು  ನಾಳೆ ಚಿಕ್ಕಮಗಳೂರಿನಲ್ಲಿ ಸಮಾಜದ ಮುಖ್ಯವಾಹಿಗೆ ಮರಳಲಿದ್ದಾರೆ. ನಕ್ಸಲ್ ಪುನರ್ವಸತಿ ಸಮಿತಿ ಈ ವಿಚಾರವನ್ನು ಖಚಿತ ಪಡಿಸಿದೆ. ಷರತ್ತಿನ ಮೇರೆಗೆ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ಸುಂದರಿ, ಕೇರಳದ ಜೀಷ, ಆಂದ್ರ ಪ್ರದೇಶದ ಮಾರೆಪ್ಪ ಆರೋಲಿ, ತಮಿಳುನಾಡಿನ ವಸಂತ್ ಈ 6 ಮಂದಿ  ಒಮ್ಮತದಿಂದ ಶರಣಾಗತಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ನಾಳೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಿಲಾಧಿಕಾರಿ ಹಾಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮಖದಲ್ಲಿ ಶರಣಾಗತಿಯ ಮುಖ್ಯ ಪ್ರಕ್ರಿಯೆಗಳು ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ
August 25, 2026
1:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |25-08-2026 | ಕರಾವಳಿ, ಮಲೆನಾಡಿನಲ್ಲೂ ಬಿಡುವಿನ ಅವಧಿ ಹೆಚ್ಚಳ -ಕೆಲವೆಡೆ ಉತ್ತಮ ಮಳೆ – ರಾಜ್ಯದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 25, 2026
1:04 PM
by: ಸಾಯಿಶೇಖರ್ ಕರಿಕಳ
ಕರಾವಳಿಗೆ ವಾಡಿಕೆ ಮಳೆ, ಮಲೆನಾಡು ದಾಟದ ಮುಂಗಾರು ಮೋಡ..!
August 25, 2026
12:13 PM
by: ದ ರೂರಲ್ ಮಿರರ್.ಕಾಂ
ಬೆಲೆ ಏರಿಕೆಯನ್ನಷ್ಟೇ ನೋಡುವುದಲ್ಲ ; ಮುಂದಿನ ಮಾರುಕಟ್ಟೆಯನ್ನು ನಿರ್ಮಿಸುವ ಕಾಲ
August 25, 2026
10:38 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror