ಕಳೆದ ಹಲವಾರು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಸುಮಾರು 6 ಮಂದಿ ನಕ್ಸಲರು ನಾಳೆ ಚಿಕ್ಕಮಗಳೂರಿನಲ್ಲಿ ಸಮಾಜದ ಮುಖ್ಯವಾಹಿಗೆ ಮರಳಲಿದ್ದಾರೆ. ನಕ್ಸಲ್ ಪುನರ್ವಸತಿ ಸಮಿತಿ ಈ ವಿಚಾರವನ್ನು ಖಚಿತ ಪಡಿಸಿದೆ. ಷರತ್ತಿನ ಮೇರೆಗೆ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ಸುಂದರಿ, ಕೇರಳದ ಜೀಷ, ಆಂದ್ರ ಪ್ರದೇಶದ ಮಾರೆಪ್ಪ ಆರೋಲಿ, ತಮಿಳುನಾಡಿನ ವಸಂತ್ ಈ 6 ಮಂದಿ ಒಮ್ಮತದಿಂದ ಶರಣಾಗತಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ನಾಳೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಿಲಾಧಿಕಾರಿ ಹಾಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮಖದಲ್ಲಿ ಶರಣಾಗತಿಯ ಮುಖ್ಯ ಪ್ರಕ್ರಿಯೆಗಳು ನಡೆಯಲಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…