ಕಳೆದ ಹಲವಾರು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಸುಮಾರು 6 ಮಂದಿ ನಕ್ಸಲರು ನಾಳೆ ಚಿಕ್ಕಮಗಳೂರಿನಲ್ಲಿ ಸಮಾಜದ ಮುಖ್ಯವಾಹಿಗೆ ಮರಳಲಿದ್ದಾರೆ. ನಕ್ಸಲ್ ಪುನರ್ವಸತಿ ಸಮಿತಿ ಈ ವಿಚಾರವನ್ನು ಖಚಿತ ಪಡಿಸಿದೆ. ಷರತ್ತಿನ ಮೇರೆಗೆ ನಕ್ಸಲರಾದ ಮುಂಡಗಾರು ಲತಾ, ವನಜಾಕ್ಷಿ, ಸುಂದರಿ, ಕೇರಳದ ಜೀಷ, ಆಂದ್ರ ಪ್ರದೇಶದ ಮಾರೆಪ್ಪ ಆರೋಲಿ, ತಮಿಳುನಾಡಿನ ವಸಂತ್ ಈ 6 ಮಂದಿ ಒಮ್ಮತದಿಂದ ಶರಣಾಗತಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ನಾಳೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಿಲಾಧಿಕಾರಿ ಹಾಗು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮಖದಲ್ಲಿ ಶರಣಾಗತಿಯ ಮುಖ್ಯ ಪ್ರಕ್ರಿಯೆಗಳು ನಡೆಯಲಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…