ಜಾನುವಾರುಗಳಲ್ಲಿ ಚರ್ಮಗಂಟು ರೋಗಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ಇಪ್ಪತ್ತು ಸಾವಿರ ಲಸಿಕೆ ಹಂಚಿಕೆ

October 17, 2022
4:51 PM

 ರಾಜ್ಯದ ಹಲವೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ.

ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.

ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು. ಹೀಗಾಗಿ ಮೊದಲ ‘ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ.

ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್‌ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror