ರಾಜ್ಯದ ಹಲವೆಡೆ ಜಾನುವಾರುಗಳಲ್ಲಿ ಹರಡುತ್ತಿರುವ ಚರ್ಮ ಗಂಟು ಕಾಯಿಲೆ ವೈರಾಣುವನ್ನು ನಿಯಂತ್ರಿಸಲು ಲಸಿಕೆ ಅಭಿಯಾನದ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ 20,000 ಲಸಿಕೆ ಹಂಚಿಕೆಯಾಗಿದೆ.
ಬೆಂಗಳೂರಿನಿಂದ ಸೋಮವಾರ ಸರಬರಾಜು ಆಗಲಿದ್ದು, ಮಂಗಳವಾರದಿಂದ ವಿತರಣೆ ನಡೆಯಲಿದೆ.
ಭಾರತ ಸರ್ಕಾರದ ಮಾರ್ಗಸೂಚಿಯಂತೆ ರೋಗ ಕಾಣಿಸಿಕೊಂಡ 5 ಕಿ.ಮೀ. ಸುತ್ತಳತೆಯಲ್ಲಿ ಆರೋಗ್ಯವಂತ ಜಾನುವಾರುಗಳಿಗೆ ಲಸಿಕೆ ಹಾಕಬೇಕು. ಹೀಗಾಗಿ ಮೊದಲ ‘ಶಂಕಿತ’ ಚರ್ಮಗಂಟು ರೋಗ ಕಾಣಿಸಿಕೊಂಡ ಬಂಟ್ವಾಳ ತಾಲೂಕಿನ ಬಿಳಿಯೂರು ಸುತ್ತಲಿನ ಸುಮಾರು 5 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಕೆಲವೊಂದು ಗೋ ಶಾಲೆಗಳಲ್ಲಿ ಮೊದಲನೇ ಹಂತದಲ್ಲಿ ಲಸಿಕೆ ಹಂಚಿಕೆ ನಡೆಯಲಿದೆ.
ಇದಾದ ಕೆಲವೇ ದಿನಗಳಲ್ಲಿ ಮತ್ತಷ್ಟು ಡೋಸ್ ಲಸಿಕೆ ಜಿಲ್ಲೆಗೆ ಸರಬರಾಜಾಗುವ ಸಾಧ್ಯತೆ ಇದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…
ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…
ಹವಾಮಾನ ಬದಲಾವಣೆಯಿಂದ ಎಲ್ ನಿನೋ ಮತ್ತು ಲಾ ನಿನಾ ಘಟನೆಗಳ ವರ್ತನೆ ಬದಲಾಗುತ್ತಿದ್ದು,…
ಉತ್ತರ ಪ್ರದೇಶ ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಪ್ರಮುಖ ಗೋಆಧಾರಿತ ಉದ್ಯಮ ಅಭಿವೃದ್ಧಿಪಡಿಸಲು…
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…