Advertisement
ಸುದ್ದಿಗಳು

SKSSK ಟ್ರೆಂಡ್ ಸುಳ್ಯ ವಲಯ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ಉಚಿತ ಆನ್ ಲೈನ್ ಸೇವೆಯ ಸಮಾರೂಪ ಸಮಾರಂಭ

Share

ಸುಳ್ಯ:ಎಸ್ ಕೆ ಎಸ್ ಎಸ್ ಎಫ್ ಟ್ರೆಂಡ್ ಸುಳ್ಯ ವಲಯ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಉಚಿತ ಆನ್ ಲೈನ್ ಸೇವೆಯು ಮೂರು ದಿನಗಳ ಕಾಲ ನಡೆಯಿತು. ಕಾರ್ಯಕ್ರಮ ವನ್ನು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಉಪಾಧ್ಯಕ್ಷ ಅಬ್ದುಲ್ ರಝಾಕ್ ಮುಸ್ಲಿಯಾರ್ ಉದ್ಘಾಟಿಸಿದರು. ಸುಳ್ಯ ವಲಯ ಟ್ರೆಂಡ್ ವೈಸ್ ಚೆಯರ್ಮೇನ್ ಶಮೀಮ್ ಅರ್ಶದಿ ಪಾಜಪಳ್ಳ  ನೆರವೇರಿಸಿದರು.

ಮೂರು ದಿನಗಳಲ್ಲಿ ಸುಮಾರು ಮುನ್ನೂರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಟ್ರೆಂಡ್ ಸುಳ್ಯ ವಲಯ ಚೆಯರ್ ಮೆನ್ ಅಬ್ದುಲ್ ಖಾದರ್ ಮೊಟ್ಟೆಂಗಾರ್ ವಹಿಸಿದ್ದರು. ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದ ಝಕರಿಯಾ ಉಸ್ತಾದ್ ಕಲ್ಲುಗುಂಡಿ, ಶಹಿದ್ ಪಾರೆ, ಹಿಂದೂಸ್ತಾನ್ ಬಿಲ್ಡರ್ಸ್ ಪರವಾಗಿ ಇಬ್ರಾಹಿಂ ಶಿಲ್ಪಅವರನ್ನು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಕಾರ್ಯದರ್ಶಿ ಸಿದ್ಧಿಕ್ ಅಡ್ಕ ಶಾಲು ಹೊದಿಸಿ ಸನ್ಮಾನಿಸಿದರು. ಸಮಾರಂಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಷ್ಟರ್ ಅಧ್ಯಕ್ಷ ಅಬ್ದುಲ್ ರಝಾಕ್ ಕರಾವಳಿ, ಸುಪ್ರೀಂ ಅಹ್ಮದ್ ಹಾಜಿ , ಅಕ್ಬರ್ ಕರಾವಳಿ, ಅಹಮ್ಮದ್ ಪಾರೆ ಮತ್ತಿತರರು ಉಪಸ್ಥಿತರಿದ್ದರು. ಎಸ್ ಕೆ ಎಸ್ ಎಸ್ ಎಫ್ ಟ್ರೆಂಡ್ ನಿರ್ದೇಶಕರಾದ ರಝ್ಝಾಕ್ ಅಡ್ಕ ಸ್ವಾಗತಿಸಿ , ಟ್ರೆಂಡ್ ಕನ್ವೀನರ್ ಕಾದರ್ ಕೆ ಎಂ ವಂದಿಸಿ , ವೈಸ್ ಕನ್ವೀನರ್ ಇಲ್ಯಾಸ್ ಐವರ್ನಾಡು ನಿರೂಪಿಸಿದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

47 minutes ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago