ಸುದ್ದಿಗಳು

SKSSK ಟ್ರೆಂಡ್ ಸುಳ್ಯ ವಲಯ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ಉಚಿತ ಆನ್ ಲೈನ್ ಸೇವೆಯ ಸಮಾರೂಪ ಸಮಾರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಎಸ್ ಕೆ ಎಸ್ ಎಸ್ ಎಫ್ ಟ್ರೆಂಡ್ ಸುಳ್ಯ ವಲಯ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಉಚಿತ ಆನ್ ಲೈನ್ ಸೇವೆಯು ಮೂರು ದಿನಗಳ ಕಾಲ ನಡೆಯಿತು. ಕಾರ್ಯಕ್ರಮ ವನ್ನು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಉಪಾಧ್ಯಕ್ಷ ಅಬ್ದುಲ್ ರಝಾಕ್ ಮುಸ್ಲಿಯಾರ್ ಉದ್ಘಾಟಿಸಿದರು. ಸುಳ್ಯ ವಲಯ ಟ್ರೆಂಡ್ ವೈಸ್ ಚೆಯರ್ಮೇನ್ ಶಮೀಮ್ ಅರ್ಶದಿ ಪಾಜಪಳ್ಳ  ನೆರವೇರಿಸಿದರು.

Advertisement

ಮೂರು ದಿನಗಳಲ್ಲಿ ಸುಮಾರು ಮುನ್ನೂರಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಟ್ರೆಂಡ್ ಸುಳ್ಯ ವಲಯ ಚೆಯರ್ ಮೆನ್ ಅಬ್ದುಲ್ ಖಾದರ್ ಮೊಟ್ಟೆಂಗಾರ್ ವಹಿಸಿದ್ದರು. ಕಾರ್ಯಕ್ರಮವನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದ ಝಕರಿಯಾ ಉಸ್ತಾದ್ ಕಲ್ಲುಗುಂಡಿ, ಶಹಿದ್ ಪಾರೆ, ಹಿಂದೂಸ್ತಾನ್ ಬಿಲ್ಡರ್ಸ್ ಪರವಾಗಿ ಇಬ್ರಾಹಿಂ ಶಿಲ್ಪಅವರನ್ನು ಎಸ್ ಕೆ ಎಸ್ ಎಸ್ ಎಫ್ ಸುಳ್ಯ ವಲಯ ಕಾರ್ಯದರ್ಶಿ ಸಿದ್ಧಿಕ್ ಅಡ್ಕ ಶಾಲು ಹೊದಿಸಿ ಸನ್ಮಾನಿಸಿದರು. ಸಮಾರಂಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಸುಳ್ಯ ಕ್ಲಷ್ಟರ್ ಅಧ್ಯಕ್ಷ ಅಬ್ದುಲ್ ರಝಾಕ್ ಕರಾವಳಿ, ಸುಪ್ರೀಂ ಅಹ್ಮದ್ ಹಾಜಿ , ಅಕ್ಬರ್ ಕರಾವಳಿ, ಅಹಮ್ಮದ್ ಪಾರೆ ಮತ್ತಿತರರು ಉಪಸ್ಥಿತರಿದ್ದರು. ಎಸ್ ಕೆ ಎಸ್ ಎಸ್ ಎಫ್ ಟ್ರೆಂಡ್ ನಿರ್ದೇಶಕರಾದ ರಝ್ಝಾಕ್ ಅಡ್ಕ ಸ್ವಾಗತಿಸಿ , ಟ್ರೆಂಡ್ ಕನ್ವೀನರ್ ಕಾದರ್ ಕೆ ಎಂ ವಂದಿಸಿ , ವೈಸ್ ಕನ್ವೀನರ್ ಇಲ್ಯಾಸ್ ಐವರ್ನಾಡು ನಿರೂಪಿಸಿದರು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

3 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

3 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

4 hours ago

ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನ, ರಾಶಿಗಳ ಸಂಯೋಜನೆ, ಮತ್ತು ಜನ್ಮಕುಂಡಲಿಯ ಭಾವಗಳು…

4 hours ago

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

22 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

24 hours ago