Advertisement
MIRROR FOCUS

ಏರಿದ ಕೆ.ಜಿ ಬೆಳ್ಳುಳ್ಳಿ ಬೆಲೆ | 500ರ ಗಡಿ ದಾಟಿದ ದರ

Share

ಒಂದಾದ ಮೇಲೊಂದರಂತೆ ತರಕಾರಿ ಬೆಲೆ(Vegetable price) ಏರೋದು ಮಾಮೂಲು. ಗ್ರಾಹಕ(Customer) ಮಾತ್ರ ಇದರ ಹೊಡೆತಕ್ಕೆ ನಲುಗಿ ಪರದಾಡುವ ಸ್ಥಿತಿ ಬರುತ್ತದೆ. ಅತ್ತ ರೈತರಿಗೆ(Farmer) ಲಾಭ ಬಂದ್ರೆ ಬಂತು.. ಇಲ್ಲಾಂದ್ರೆ ಇಲ್ಲ. ಕಳೆದ ಕೆಲ ತಿಂಗಳಿಂದ ಟೊಮೇಟೋ,(Tomato) ಈರುಳ್ಳಿ(Onion) ಬೆಲೆ(Price) ಏರಿಳಿತ ಕಾಣುತ್ತಲೇ ಇದೆ. ಇದೀಗ  ಬೆಳ್ಳುಳ್ಳಿ(Garlic) ಸರದಿ. ಬೆಳ್ಳುಳ್ಳಿ ಕೆ.ಜಿಗೆ ನೂರಲ್ಲ, ಇನ್ನೂರಲ್ಲ ಬರೋಬ್ಬರಿ 500ರೂ ತಲುಪಿದೆ.

Advertisement
Advertisement
Advertisement
Advertisement

ರಸಂ, ಸಾಂಬರ್, ಗೋಬಿ, ನಾನ್‍ವೆಜ್ ಹೀಗೆ ಟೇಸ್ಟಿ ಟೇಸ್ಟಿಯಾದ ಅಡುಗೆ ಮಾಡಬೇಕಾದ್ರೂ ಬೆಳ್ಳುಳ್ಳಿ ಬೇಕೇ ಬೇಕು. ಬೆಳ್ಳುಳ್ಳಿ ಹಾಕೋದ್ರಿಂದ ಈ ಅಡುಗೆಗಳ ಟೇಸ್ಟ್ ಹೆಚ್ಚಾಗುತ್ತೆ. ಆದರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ. ಈ ವರ್ಷ ಸರಿಯಾಗಿ ಮಳೆಯಾಗದ ಕಾರಣ ಬೆಳ್ಳುಳ್ಳಿ (Garlic Rate) ಬೆಲೆ ಸರಿಯಾಗಿ ಬಂದಿಲ್ಲ. ಪೂರೈಕೆಯಲ್ಲಿ ಕೊರತೆ ಉಂಟಾಗಿದೆ. ಬೆಳ್ಳುಳ್ಳಿ ಕೆ.ಜಿಗೆ ಹಾಪ್ ಕಾಮ್ಸ್‍ನಲ್ಲಿ 500ರ ಗಡಿ ದಾಟಿದೆ. ಬಿಡಿಸಿದ ಬೆಳ್ಳುಳ್ಳಿ 540 ರೂ. ಆಗಿದ್ರೆ, ಉಂಡೆ ಬೆಳ್ಳುಳ್ಳಿಗೆ ಕೆ.ಜಿಗೆ 492 ರೂ. ಇದೆ.

Advertisement

ಬೆಳ್ಳುಳ್ಳಿ ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಈ ವರ್ಷ ಸರಿಯಾದ ಮಳೆಯಾಗಿಲ್ಲ. ಅಕಾಲಿಕ ಮಳೆ, ಹವಾಮಾನ ವೈಪರೀತ್ಯ ಹಿನ್ನೆಲೆ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇಷ್ಟು ದಿನಗಳ ಕಾಲ ನಾಸಿಕ್, ಪೂನಾದಿಂದ ಬರುತ್ತಿದ್ದ ಬೆಳ್ಳುಳ್ಳಿಯ ರಫ್ತು ಕಡಿಮೆಯಾಗಿದೆ. ರಾಜ್ಯದಲ್ಲಿ ಬೆಳಗಾವಿ ಭಾಗಗಳಿಂದ ಬರೋ ಬೆಳ್ಳುಳ್ಳಿ ಸಹ ಕಡಿಮೆಯಾಗಿದೆ. ಹೀಗಾಗಿ ಬೆಳ್ಳುಳ್ಳಿ ಒಗ್ಗರಣೆ ಘಾಟು ಜೋರಾಗಿದೆ. ಬೆಳ್ಳುಳ್ಳಿ ಹೊಸ ಬೆಳೆ ಬರೋವರೆಗೂ ರೇಟ್ ಕಡಿಮೆಯಾಗೋ ಸಾಧ್ಯತೆಯಿಲ್ಲ. ಇದ್ರಿಂದಾಗಿ ಗೃಹಿಣಿಯರು ಅರ್ಧ ಕೆ.ಜಿ, ಒಂದು ಕೆಜಿ ಕೊಳ್ಳೋ ಕಡೆ 100 ಗ್ರಾಂ, 200 ಗ್ರಾಂ ಕೊಳ್ಳೋ ಹಾಗೆ ಆಗಿದೆ.

  • ಅಂತರ್ಜಾಲ ಮಾಹಿತಿ
The price of garlic has skyrocketed in the market. The price of garlic has not come properly due to the lack of rain this year. There is a shortage in supply. Garlic has crossed the 500 mark at Hop Coms per kg. Minced garlic 540 Rs. 492 per kg for lump garlic. 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

6 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

6 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

6 hours ago

ಹವಾಮಾನ ವರದಿ | 23-02-2025 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago