Advertisement
MIRROR FOCUS

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸದುಪಯೋಗ ಪಡಿಸಿಕೊಳ್ಳಲು  ಮಹಿಳೆಯರಿಗೆ ಕರೆ

Share

ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಡಳಿ, ಜಿಲ್ಲಾ ಪಂಚಾಯತಿ, ಕೃಷಿ ಇಲಾಖೆ,  ಬೆಂಗಳೂರು  ಕೆಪೆಕ್ ಸಂಸ್ಥೆ  ಅವರ  ಸಹಯೋಗದಲ್ಲಿ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆಗಳು ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಡಾ.ಕೆ.  ಆನಂದ  ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಆನಂದ , ವಿಜಯಪುರ ಜಿಲ್ಲೆ ಕೃಷಿ ಪ್ರಧಾನ ಜಿಲ್ಲೆಯಾಗಿದ್ದು ಕಿರು ಆಹಾರ ಸಂಸ್ಕರಾಣ ಉದ್ದಿಮೆಗಳ ಮಾಹಿತಿ ನೀಡಲು ಆಯ್ಕೆ ಮಾಡಿಕೊಂಡಿರುವುದು ಸಂತಸವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು, ಸ್ವಸಹಾಯ ಗುಂಪಿನ ಮಹಿಳೆಯರು ಇದರಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

ವಿಜಯಪುರ ಕೃಷಿ ಇಲಾಖೆ ಜಂಟಿ  ನಿರ್ದೇಶಕ ಶಿವನಗೌಡ ಎಸ್ ಪಾಟೀಲ ಮಾತನಾಡಿ,  ಒಂದು ದಿನದ  ಕಾರ್ಯಾಗಾರದಲ್ಲಿ ರೈತರಿಗೆ  ಕೇಂದ್ರದ ಯೋಜನೆಗಳ  ಕುರಿತು ಅಗತ್ಯ ಮಾಹಿತಿಗಳನ್ನು ನೀಡಲಾಗುತ್ತಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು. ಫಲಾನುಭವಿ ಮಹಾದೇವಿ, ಆರ್ಥಿಕವಾಗಿ  ಸಬಲರಾಗಲು ಕಾರ್ಯಾಗಾರ ಉತ್ತಮವಾದ ಮಾರ್ಗದರ್ಶನ ನೀಡಿದೆ ಎಂದರು. ಮತ್ತೋರ್ವ ಶಿಬಿರಾರ್ಥಿ ಮಹಾದೇವ ಶಿವಶಂಕರಪ್ಪ ಅಂಬಲಿ,  ಕಾರ್ಯಾಗಾರದಲ್ಲಿ   ಯೋಜನೆಯ ಬಗ್ಗೆ  ಮಾಹಿತಿಯನ್ನು ಪಡೆದುಕೊಂಡಿದ್ದು,   ಪ್ರತಿಯೊಬ್ಬರು  ಸ್ವಾವಲಂಬಿ ಜೀವನ ನಡೆಸಲು  ಅನುಕೂಲವಾಗಿದೆ ಎಂದು ಹೇಳಿದರು .

ಬೆಂಗಳೂರು  ಕೆಪೆಕ್ ಸಂಸ್ಥೆಯ  ವ್ಯವಸ್ಥಾಪಕ  ನಿರ್ದೇಶಕ ಸಿ. ಎನ್ . ಶಿವಪ್ರಕಾಶ ಸೇರಿದಂತೆ  ಹಿರಿಯ ಅಧಿಕಾರಿಗಳು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago