ಬೀದಿ ಬದಿ ವ್ಯಾಪಾರಸ್ಥರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಸ್ವ ನಿಧಿ ಯೋಜನೆಯ ವೇಗವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ದಾವಣಗೆರೆ ಜಿಲ್ಲೆಯ ಎಲ್ಲ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪಖ್ವಾಡ ಶಿಬಿರಗಳನ್ನು ವಿವಿಧ ಬ್ಯಾಂಕುಗಳಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ. ಆಸಕ್ತ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಮಂಜೂರಾತಿ, ಡಿಜಿಟಲ್ ವಹಿವಾಟು ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಶಿಬಿರದಲ್ಲಿ ಮಾಹಿತಿ ನೀಡಲಾಗುತ್ತಿದೆ. ಆಸಕ್ತ ಬೀದಿ ಬದಿ ವ್ಯಾಪಾರಿಗಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…