Advertisement
MIRROR FOCUS

ದುಬೈಯಿಂದ ಅಡಿಕೆ ಕಳ್ಳಸಾಗಾಣಿಕೆ ದಂಧೆ | 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ | 6 ಮಂದಿ ಬಂಧನ |

Share

ದುಬೈಯಿಂದ ಒಣ ಖರ್ಜೂರದ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡುತ್ತಿದ್ದ ಪ್ರಕರಣವನ್ನು ಪುಣೆಯಲ್ಲಿ ಡಿಆರ್‌ಐ ಅಧಿಕಾರಿಗಳು ಪತ್ತೆ ಮಾಡಿದ್ದು 1.47 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 6 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.……… ಮುಂದೆ ಓದಿ…….

Advertisement
Advertisement
Advertisement
Advertisement

ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್‌ಐ ಪತ್ತೆ ಮಾಡಿದೆ.26.32 ಮೆಟ್ರಿಕ್‌ ಟನ್‌ ಅಡಿಕೆಯನ್ನು ಆಮದು ಮಾಡಿಕೊಳ್ಳಲಾಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಡಿಆರ್‌ಐ ಅಧಿಕಾರಿಗಳು  ನಾಸಿಕ್ ಬಳಿಯ ಗೋಡೌನ್‌ನಲ್ಲಿ ಅಡಿಕೆಯನ್ನು ಇಳಿಸುತ್ತಿದ್ದಾಗ ಕಂಟೈನರ್ ಅನ್ನುವಶಕ್ಕೆ ತೆಗೆದುಕೊಂಡಿದ್ದಾರೆ. ಈ ಸಂದರ್ಭ ನಗದು ಸಹಿತ ಸರಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು 6 ಜನರನ್ನು ಕಸ್ಟಮ್ಸ್ ಆಕ್ಟ್, 1962 ರ ಅಡಿಯಲ್ಲಿ ಬಂಧಿಸಲಾಗಿದೆ.

Advertisement

In Pune, the Directorate of Revenue Intelligence (DRI) officials uncovered a sophisticated smuggling operation involving the illicit importation of nuts disguised as dry dates from Dubai. This operation led to the seizure of nuts valued at Rs 1.47 crore, highlighting the significant financial implications of the smuggling endeavor. Furthermore, six individuals were apprehended in connection to this case.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?

ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್‌ ಆದ್ಮಿಪಕ್ಷ ಕೇವಲ 13…

1 hour ago

ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ ಒತ್ತುವರಿ ತೆರವು

ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…

15 hours ago

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಕಳಸ ಬಂದ್ |

ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ  ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…

15 hours ago

ಗ್ರಾಮೀಣ ಮಹಿಳೆಯರ ಸಶಕ್ತೀಕರಣ, ಡ್ರೋನ್ ದೀದಿ ನೆರವು | ಈವರೆಗೂ 500 ಡ್ರೋನ್ ಗಳ ವಿತರಣೆ

ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…

15 hours ago

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳ

ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…

15 hours ago

15000 ಶಿಕ್ಷಕರ ಶೀಘ್ರ ನೇಮಕ | ಶಿಕ್ಷಣ ಸಚಿವ ಮಧು ಬಂಗಾರಪ್ಪ

ಹದಿನೈದು ಸಾವಿರ ಶಿಕ್ಷಕರನ್ನು ನೇಮಿಸಿಕೊಳ್ಳಲು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು…

15 hours ago