ಶೃಂಗೇರಿಯ ಶಾರದಾ ಮಠದ ಆವರಣದೊಳಗೆ ಪತ್ತೆಯಾದ 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಸೆರೆಹಿಡಿದ ಕಾಳಿಂಗ ಸರ್ಪವನ್ನು ಕೆರೆಕಟ್ಟೆ ಅರಣ್ಯಕ್ಕೆ ಉರಗ ಪ್ರೇಮಿ ಅರ್ಜುನ್ ಸುರಕ್ಷಿತವಾಗಿ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.
Advertisement
ದೇವಸ್ಥಾನದ ಆವರಣದಲ್ಲಿ ಕಾಳಿಂಗ ಸರ್ಪ ಸಂಚಾರ ಮಾಡುವುದನ್ನು ಕಂಡ ಮಠದ ಸದಸ್ಯರು, ಕೂಡಲೇ ಉರಗತಜ್ಞ ಅರ್ಜುನ್ಗೆ ಮಾಹಿತಿಯನ್ನು ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅರ್ಜುನ್ ಸತತ ಒಂದು ಗಂಟೆಯ ಕಾರ್ಯಾಚರಣೆ ನಡೆಸಿ, ನಂತರ ಕಾಳಿಂಗ ಸರ್ಪವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement