ಹಾವಿಗೆ ಆಪರೇಷನ್‌ ಸಕ್ಸಸ್…!‌ | ಕೃಷಿ ವಿಶ್ವವಿದ್ಯಾಲಯದ ವೈದ್ಯರಿಂದ ಚಿಕಿತ್ಸೆ |

December 30, 2022
8:36 PM

ಧಾರವಾಡ ಅಣ್ಣಿಗೇರಿ ಕಾಲೇಜು ಬಳಿ ಆಭರಣದ ಹಾವೊಂದು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ್‌ ಚೆನ್ನಶೆಟ್ಟಿ ಎಂಬುವವರು ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿತ್ತು. ಇದನ್ನು ಗಮನಿಸಿದ ಸೋಮಶೇಖರ್‌ ಅವರು ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋದರು. ವೈದ್ಯರು ಎಲ್ಲ ಪರೀಕ್ಷಿಸಿದ ಬಳಿಕ ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು ಪ್ರಾಣಾಪಾಯದಿಂದ ಪಾರಾಗಿದೆ. 

Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆಯಿಂದ ಪ್ರವಾಹ | ನೂರಾರು ಗ್ರಾಮಗಳು ಜಲಾವೃತ, ಬೆಳೆ ನಷ್ಟ | 5 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರು |
June 3, 2025
11:08 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ
June 3, 2025
11:01 PM
by: The Rural Mirror ಸುದ್ದಿಜಾಲ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಯಾವುದೇ ಆತಂಕ ಇಲ್ಲ
June 3, 2025
9:55 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 03-06-2025 | ಜೂನ್ 5 ರಿಂದ ಹೆಚ್ಚಿನ ಅವಧಿ ಬಿಸಿಲು ಇರಬಹುದು |
June 3, 2025
9:07 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group