ಹಾವಿಗೆ ಆಪರೇಷನ್‌ ಸಕ್ಸಸ್…!‌ | ಕೃಷಿ ವಿಶ್ವವಿದ್ಯಾಲಯದ ವೈದ್ಯರಿಂದ ಚಿಕಿತ್ಸೆ |

December 30, 2022
8:36 PM

ಧಾರವಾಡ ಅಣ್ಣಿಗೇರಿ ಕಾಲೇಜು ಬಳಿ ಆಭರಣದ ಹಾವೊಂದು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ್‌ ಚೆನ್ನಶೆಟ್ಟಿ ಎಂಬುವವರು ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿತ್ತು. ಇದನ್ನು ಗಮನಿಸಿದ ಸೋಮಶೇಖರ್‌ ಅವರು ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋದರು. ವೈದ್ಯರು ಎಲ್ಲ ಪರೀಕ್ಷಿಸಿದ ಬಳಿಕ ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು ಪ್ರಾಣಾಪಾಯದಿಂದ ಪಾರಾಗಿದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ
July 31, 2026
9:21 PM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
July 31, 2026
8:18 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?
July 31, 2026
6:08 PM
by: ಸಾಯಿಶೇಖರ್ ಕರಿಕಳ
ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು
July 31, 2026
5:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror