ಹಾವಿಗೆ ಆಪರೇಷನ್‌ ಸಕ್ಸಸ್…!‌ | ಕೃಷಿ ವಿಶ್ವವಿದ್ಯಾಲಯದ ವೈದ್ಯರಿಂದ ಚಿಕಿತ್ಸೆ |

December 30, 2022
8:36 PM

ಧಾರವಾಡ ಅಣ್ಣಿಗೇರಿ ಕಾಲೇಜು ಬಳಿ ಆಭರಣದ ಹಾವೊಂದು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ್‌ ಚೆನ್ನಶೆಟ್ಟಿ ಎಂಬುವವರು ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿತ್ತು. ಇದನ್ನು ಗಮನಿಸಿದ ಸೋಮಶೇಖರ್‌ ಅವರು ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋದರು. ವೈದ್ಯರು ಎಲ್ಲ ಪರೀಕ್ಷಿಸಿದ ಬಳಿಕ ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು ಪ್ರಾಣಾಪಾಯದಿಂದ ಪಾರಾಗಿದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 26-05-2026 | ಕರ್ನಾಟಕದಲ್ಲಿ ಇನ್ನೂ 2-3 ದಿನ ಗುಡುಗು ಮಳೆ ಸಾಧ್ಯತೆ: ಜೂನ್ 6-8ರೊಳಗೆ ಮುಂಗಾರು ಪ್ರವೇಶ ನಿರೀಕ್ಷೆ
May 26, 2026
4:03 PM
by: ಸಾಯಿಶೇಖರ್ ಕರಿಕಳ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror