ಹಾವಿಗೆ ಆಪರೇಷನ್‌ ಸಕ್ಸಸ್…!‌ | ಕೃಷಿ ವಿಶ್ವವಿದ್ಯಾಲಯದ ವೈದ್ಯರಿಂದ ಚಿಕಿತ್ಸೆ |

December 30, 2022
8:36 PM

ಧಾರವಾಡ ಅಣ್ಣಿಗೇರಿ ಕಾಲೇಜು ಬಳಿ ಆಭರಣದ ಹಾವೊಂದು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ್‌ ಚೆನ್ನಶೆಟ್ಟಿ ಎಂಬುವವರು ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿತ್ತು. ಇದನ್ನು ಗಮನಿಸಿದ ಸೋಮಶೇಖರ್‌ ಅವರು ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋದರು. ವೈದ್ಯರು ಎಲ್ಲ ಪರೀಕ್ಷಿಸಿದ ಬಳಿಕ ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು ಪ್ರಾಣಾಪಾಯದಿಂದ ಪಾರಾಗಿದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror