ಧಾರವಾಡ ಅಣ್ಣಿಗೇರಿ ಕಾಲೇಜು ಬಳಿ ಆಭರಣದ ಹಾವೊಂದು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ್ ಚೆನ್ನಶೆಟ್ಟಿ ಎಂಬುವವರು ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿತ್ತು. ಇದನ್ನು ಗಮನಿಸಿದ ಸೋಮಶೇಖರ್ ಅವರು ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋದರು. ವೈದ್ಯರು ಎಲ್ಲ ಪರೀಕ್ಷಿಸಿದ ಬಳಿಕ ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು ಪ್ರಾಣಾಪಾಯದಿಂದ ಪಾರಾಗಿದೆ.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…