ಧಾರವಾಡ ಅಣ್ಣಿಗೇರಿ ಕಾಲೇಜು ಬಳಿ ಆಭರಣದ ಹಾವೊಂದು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ್ ಚೆನ್ನಶೆಟ್ಟಿ ಎಂಬುವವರು ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿತ್ತು. ಇದನ್ನು ಗಮನಿಸಿದ ಸೋಮಶೇಖರ್ ಅವರು ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋದರು. ವೈದ್ಯರು ಎಲ್ಲ ಪರೀಕ್ಷಿಸಿದ ಬಳಿಕ ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು ಪ್ರಾಣಾಪಾಯದಿಂದ ಪಾರಾಗಿದೆ.
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…
ಇತ್ತೀಚಿನ ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…