ಧಾರವಾಡ ಅಣ್ಣಿಗೇರಿ ಕಾಲೇಜು ಬಳಿ ಆಭರಣದ ಹಾವೊಂದು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ್ ಚೆನ್ನಶೆಟ್ಟಿ ಎಂಬುವವರು ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿತ್ತು. ಇದನ್ನು ಗಮನಿಸಿದ ಸೋಮಶೇಖರ್ ಅವರು ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋದರು. ವೈದ್ಯರು ಎಲ್ಲ ಪರೀಕ್ಷಿಸಿದ ಬಳಿಕ ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು ಪ್ರಾಣಾಪಾಯದಿಂದ ಪಾರಾಗಿದೆ.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…