Advertisement
ಸುದ್ದಿಗಳು

ಹಾವಿಗೆ ಆಪರೇಷನ್‌ ಸಕ್ಸಸ್…!‌ | ಕೃಷಿ ವಿಶ್ವವಿದ್ಯಾಲಯದ ವೈದ್ಯರಿಂದ ಚಿಕಿತ್ಸೆ |

Share

ಧಾರವಾಡ ಅಣ್ಣಿಗೇರಿ ಕಾಲೇಜು ಬಳಿ ಆಭರಣದ ಹಾವೊಂದು ಕಾಣಿಸಿಕೊಂಡಿತ್ತು. ಉರಗ ತಜ್ಞ ಸೋಮಶೇಖರ್‌ ಚೆನ್ನಶೆಟ್ಟಿ ಎಂಬುವವರು ಹಾವನ್ನು ರಕ್ಷಣೆ ಮಾಡಿದ್ದರು. ಆದರೆ, ಹಾವಿನ ತಲೆಯ ಮೇಲೆ ಗಂಟಿನಾಕಾರದ ಗಾಯವಾಗಿತ್ತು. ಇದನ್ನು ಗಮನಿಸಿದ ಸೋಮಶೇಖರ್‌ ಅವರು ಆ ಹಾವನ್ನು ಕೃಷಿ ವಿಶ್ವವಿದ್ಯಾಲಯದ ವೈದ್ಯರ ಬಳಿ ತೆಗೆದುಕೊಂಡು ಹೋದರು. ವೈದ್ಯರು ಎಲ್ಲ ಪರೀಕ್ಷಿಸಿದ ಬಳಿಕ ಆ ಹಾವಿನ ತಲೆಯ ಮೇಲಿದ್ದ ಗಂಟನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ. ಸದ್ಯ ಹಾವು ಪ್ರಾಣಾಪಾಯದಿಂದ ಪಾರಾಗಿದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

10 hours ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

11 hours ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

13 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

14 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

21 hours ago