Advertisement
MIRROR FOCUS

ಹಸಿರು ಹಾವು….! | ಅಪರೂಪದ ಚಿತ್ರ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರ ಮೂರನೇ ಕಣ್ಣಿನಲ್ಲಿ…!

Share

ಹಸಿರು ಹಾವಿನ ಅಪರೂಪದ ಚಿತ್ರವನ್ನು ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರು ಸೆರೆಹಿಡಿದಿದ್ದಾರೆ.  ನಮ್ಮ ತೋಟಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣುವ ಹಸಿರುವ ಹಾವು ಎಲ್ಲರಿಗೂ ಮಾಮೂಲಿಯೇ. ಆದರೆ ಆ ಹಾವುಗಳು ತನ್ನ ವೈರಿಯನ್ನು ಹಿಮ್ಮೆಟ್ಟಿಸಲು ಭಯಪಡಿಸುತ್ತವೆ. ಅಂತಹ ಸಂದರ್ಭದ ಒಂದು ಅಪರೂಪ ಕ್ಷಣದ  ಫೋಟೊವನ್ನು ಶಿವಸುಬ್ರಹ್ಮಣ್ಯ ಅವರು ಸೆರೆಹಿಡಿದ್ದಾರೆ.

Advertisement
Advertisement
Advertisement
Advertisement

Advertisement

ಈ ಹಾವಿನ ಚಿತ್ರ ತೆಗೆದಿರುವ ಬಗ್ಗೆ ಶಿವಸುಬ್ರಹ್ಮಣ್ಯ ಕಲ್ಮಡ್ಕ ಹೀಗೆ ಹೇಳಿದ್ದಾರೆ,

Advertisement

ನನ್ನ ತೋಟದಲ್ಲಿ ಅದೆಷ್ಟೋ ಬಾರಿ ಹಸಿರು ಹಾವನ್ನು ನೋಡಿದ್ದರೂ ಫೊಟೋ ತೆಗೆಯಲಾಗಲಿಲ್ಲ. ಕ್ಣಣದಲ್ಲೇ ಮಾಯವಾಗುತ್ತಿತ್ತು. ಪಶ್ಚಿಮ ಘಟ್ಟದಲ್ಲಿ ಮಿಸ್ ಆಗಿದ್ದು, ಈಗ ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಜಲಾಶಯದ ದಂಡೆಯಲ್ಲೇ ಸಿಕ್ಕಿತು. ವಿಷಕಾರಿ ಹಾವು ಇದಲ್ಲ. ಧೈರ‌್ಯದಿಂದಲೇ ಹತ್ತಿರ ಹೋಗಿ ಕ್ಲಿಕ್ ಮಾಡುತ್ತಿದ್ದಂತೆ ಹಾವಿಗೆ ಸಿಟ್ಟು ಬಂದು, ರಕ್ಷಣಾತ್ಮಕವಾಗಿ , ವೈರಿಯನ್ನು ಹೆದರಿಸುವ ಭಂಗಿಯಲ್ಲಿ ಕೆಲವು ಸೆಕೆಂಡ್ ಗಳ ಕಾಲ ನಿಂತಿತು. ನೀಲಾಕಾಶದ ಹಿನ್ನೋಟದಲ್ಲಿ ಹಾವು ಯಾವುದೋ ಅನಿಮೇಷನ್ ಸಿನಿಮಾದಲ್ಲಿ ಇದ್ದಂತೆ ಕಾಣುತ್ತಿದೆ.

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago