Advertisement
MIRROR FOCUS

ಹಸಿರು ಹಾವು….! | ಅಪರೂಪದ ಚಿತ್ರ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರ ಮೂರನೇ ಕಣ್ಣಿನಲ್ಲಿ…!

Share

ಹಸಿರು ಹಾವಿನ ಅಪರೂಪದ ಚಿತ್ರವನ್ನು ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರು ಸೆರೆಹಿಡಿದಿದ್ದಾರೆ.  ನಮ್ಮ ತೋಟಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣುವ ಹಸಿರುವ ಹಾವು ಎಲ್ಲರಿಗೂ ಮಾಮೂಲಿಯೇ. ಆದರೆ ಆ ಹಾವುಗಳು ತನ್ನ ವೈರಿಯನ್ನು ಹಿಮ್ಮೆಟ್ಟಿಸಲು ಭಯಪಡಿಸುತ್ತವೆ. ಅಂತಹ ಸಂದರ್ಭದ ಒಂದು ಅಪರೂಪ ಕ್ಷಣದ  ಫೋಟೊವನ್ನು ಶಿವಸುಬ್ರಹ್ಮಣ್ಯ ಅವರು ಸೆರೆಹಿಡಿದ್ದಾರೆ.

Advertisement

ಈ ಹಾವಿನ ಚಿತ್ರ ತೆಗೆದಿರುವ ಬಗ್ಗೆ ಶಿವಸುಬ್ರಹ್ಮಣ್ಯ ಕಲ್ಮಡ್ಕ ಹೀಗೆ ಹೇಳಿದ್ದಾರೆ,

Advertisement

ನನ್ನ ತೋಟದಲ್ಲಿ ಅದೆಷ್ಟೋ ಬಾರಿ ಹಸಿರು ಹಾವನ್ನು ನೋಡಿದ್ದರೂ ಫೊಟೋ ತೆಗೆಯಲಾಗಲಿಲ್ಲ. ಕ್ಣಣದಲ್ಲೇ ಮಾಯವಾಗುತ್ತಿತ್ತು. ಪಶ್ಚಿಮ ಘಟ್ಟದಲ್ಲಿ ಮಿಸ್ ಆಗಿದ್ದು, ಈಗ ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಜಲಾಶಯದ ದಂಡೆಯಲ್ಲೇ ಸಿಕ್ಕಿತು. ವಿಷಕಾರಿ ಹಾವು ಇದಲ್ಲ. ಧೈರ‌್ಯದಿಂದಲೇ ಹತ್ತಿರ ಹೋಗಿ ಕ್ಲಿಕ್ ಮಾಡುತ್ತಿದ್ದಂತೆ ಹಾವಿಗೆ ಸಿಟ್ಟು ಬಂದು, ರಕ್ಷಣಾತ್ಮಕವಾಗಿ , ವೈರಿಯನ್ನು ಹೆದರಿಸುವ ಭಂಗಿಯಲ್ಲಿ ಕೆಲವು ಸೆಕೆಂಡ್ ಗಳ ಕಾಲ ನಿಂತಿತು. ನೀಲಾಕಾಶದ ಹಿನ್ನೋಟದಲ್ಲಿ ಹಾವು ಯಾವುದೋ ಅನಿಮೇಷನ್ ಸಿನಿಮಾದಲ್ಲಿ ಇದ್ದಂತೆ ಕಾಣುತ್ತಿದೆ.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago