ಹಸಿರು ಹಾವಿನ ಅಪರೂಪದ ಚಿತ್ರವನ್ನು ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರು ಸೆರೆಹಿಡಿದಿದ್ದಾರೆ. ನಮ್ಮ ತೋಟಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣುವ ಹಸಿರುವ ಹಾವು ಎಲ್ಲರಿಗೂ ಮಾಮೂಲಿಯೇ. ಆದರೆ ಆ ಹಾವುಗಳು ತನ್ನ ವೈರಿಯನ್ನು ಹಿಮ್ಮೆಟ್ಟಿಸಲು ಭಯಪಡಿಸುತ್ತವೆ. ಅಂತಹ ಸಂದರ್ಭದ ಒಂದು ಅಪರೂಪ ಕ್ಷಣದ ಫೋಟೊವನ್ನು ಶಿವಸುಬ್ರಹ್ಮಣ್ಯ ಅವರು ಸೆರೆಹಿಡಿದ್ದಾರೆ.
ಈ ಹಾವಿನ ಚಿತ್ರ ತೆಗೆದಿರುವ ಬಗ್ಗೆ ಶಿವಸುಬ್ರಹ್ಮಣ್ಯ ಕಲ್ಮಡ್ಕ ಹೀಗೆ ಹೇಳಿದ್ದಾರೆ,
ನನ್ನ ತೋಟದಲ್ಲಿ ಅದೆಷ್ಟೋ ಬಾರಿ ಹಸಿರು ಹಾವನ್ನು ನೋಡಿದ್ದರೂ ಫೊಟೋ ತೆಗೆಯಲಾಗಲಿಲ್ಲ. ಕ್ಣಣದಲ್ಲೇ ಮಾಯವಾಗುತ್ತಿತ್ತು. ಪಶ್ಚಿಮ ಘಟ್ಟದಲ್ಲಿ ಮಿಸ್ ಆಗಿದ್ದು, ಈಗ ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಜಲಾಶಯದ ದಂಡೆಯಲ್ಲೇ ಸಿಕ್ಕಿತು. ವಿಷಕಾರಿ ಹಾವು ಇದಲ್ಲ. ಧೈರ್ಯದಿಂದಲೇ ಹತ್ತಿರ ಹೋಗಿ ಕ್ಲಿಕ್ ಮಾಡುತ್ತಿದ್ದಂತೆ ಹಾವಿಗೆ ಸಿಟ್ಟು ಬಂದು, ರಕ್ಷಣಾತ್ಮಕವಾಗಿ , ವೈರಿಯನ್ನು ಹೆದರಿಸುವ ಭಂಗಿಯಲ್ಲಿ ಕೆಲವು ಸೆಕೆಂಡ್ ಗಳ ಕಾಲ ನಿಂತಿತು. ನೀಲಾಕಾಶದ ಹಿನ್ನೋಟದಲ್ಲಿ ಹಾವು ಯಾವುದೋ ಅನಿಮೇಷನ್ ಸಿನಿಮಾದಲ್ಲಿ ಇದ್ದಂತೆ ಕಾಣುತ್ತಿದೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…