Advertisement
MIRROR FOCUS

ಹಸಿರು ಹಾವು….! | ಅಪರೂಪದ ಚಿತ್ರ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರ ಮೂರನೇ ಕಣ್ಣಿನಲ್ಲಿ…!

Share

ಹಸಿರು ಹಾವಿನ ಅಪರೂಪದ ಚಿತ್ರವನ್ನು ಹಿರಿಯ ಪತ್ರಕರ್ತ ಶಿವಸುಬ್ರಹ್ಮಣ್ಯ ಕಲ್ಮಡ್ಕ ಅವರು ಸೆರೆಹಿಡಿದಿದ್ದಾರೆ.  ನಮ್ಮ ತೋಟಗಳಲ್ಲಿ ಸರ್ವೇಸಾಮಾನ್ಯವಾಗಿ ಕಾಣುವ ಹಸಿರುವ ಹಾವು ಎಲ್ಲರಿಗೂ ಮಾಮೂಲಿಯೇ. ಆದರೆ ಆ ಹಾವುಗಳು ತನ್ನ ವೈರಿಯನ್ನು ಹಿಮ್ಮೆಟ್ಟಿಸಲು ಭಯಪಡಿಸುತ್ತವೆ. ಅಂತಹ ಸಂದರ್ಭದ ಒಂದು ಅಪರೂಪ ಕ್ಷಣದ  ಫೋಟೊವನ್ನು ಶಿವಸುಬ್ರಹ್ಮಣ್ಯ ಅವರು ಸೆರೆಹಿಡಿದ್ದಾರೆ.

Advertisement
Advertisement

Advertisement

ಈ ಹಾವಿನ ಚಿತ್ರ ತೆಗೆದಿರುವ ಬಗ್ಗೆ ಶಿವಸುಬ್ರಹ್ಮಣ್ಯ ಕಲ್ಮಡ್ಕ ಹೀಗೆ ಹೇಳಿದ್ದಾರೆ,

Advertisement

ನನ್ನ ತೋಟದಲ್ಲಿ ಅದೆಷ್ಟೋ ಬಾರಿ ಹಸಿರು ಹಾವನ್ನು ನೋಡಿದ್ದರೂ ಫೊಟೋ ತೆಗೆಯಲಾಗಲಿಲ್ಲ. ಕ್ಣಣದಲ್ಲೇ ಮಾಯವಾಗುತ್ತಿತ್ತು. ಪಶ್ಚಿಮ ಘಟ್ಟದಲ್ಲಿ ಮಿಸ್ ಆಗಿದ್ದು, ಈಗ ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಜಲಾಶಯದ ದಂಡೆಯಲ್ಲೇ ಸಿಕ್ಕಿತು. ವಿಷಕಾರಿ ಹಾವು ಇದಲ್ಲ. ಧೈರ‌್ಯದಿಂದಲೇ ಹತ್ತಿರ ಹೋಗಿ ಕ್ಲಿಕ್ ಮಾಡುತ್ತಿದ್ದಂತೆ ಹಾವಿಗೆ ಸಿಟ್ಟು ಬಂದು, ರಕ್ಷಣಾತ್ಮಕವಾಗಿ , ವೈರಿಯನ್ನು ಹೆದರಿಸುವ ಭಂಗಿಯಲ್ಲಿ ಕೆಲವು ಸೆಕೆಂಡ್ ಗಳ ಕಾಲ ನಿಂತಿತು. ನೀಲಾಕಾಶದ ಹಿನ್ನೋಟದಲ್ಲಿ ಹಾವು ಯಾವುದೋ ಅನಿಮೇಷನ್ ಸಿನಿಮಾದಲ್ಲಿ ಇದ್ದಂತೆ ಕಾಣುತ್ತಿದೆ.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

7 mins ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

31 mins ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಮಿಲ್ಲೆಟ್ಸ್‌ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…

5 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago