ಶೃಂಗೇರಿ ಶಾರದಾ ಪೀಠದಲ್ಲಿ ಕಾಣಿಸಿಕೊಂಡ 14 ಅಡಿ ಉದ್ದದ ಕಾಳಿಂಗ ಸರ್ಪ

January 24, 2022
8:55 PM

ಶೃಂಗೇರಿಯ ಶಾರದಾ ಮಠದ ಆವರಣದೊಳಗೆ  ಪತ್ತೆಯಾದ 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ. ಸೆರೆಹಿಡಿದ ಕಾಳಿಂಗ ಸರ್ಪವನ್ನು ಕೆರೆಕಟ್ಟೆ ಅರಣ್ಯಕ್ಕೆ ಉರಗ ಪ್ರೇಮಿ ಅರ್ಜುನ್ ಸುರಕ್ಷಿತವಾಗಿ ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿದೆ.

Advertisement

ದೇವಸ್ಥಾನದ ಆವರಣದಲ್ಲಿ ಕಾಳಿಂಗ ಸರ್ಪ ಸಂಚಾರ ಮಾಡುವುದನ್ನು ಕಂಡ ಮಠದ ಸದಸ್ಯರು, ಕೂಡಲೇ ಉರಗತಜ್ಞ ಅರ್ಜುನ್‌ಗೆ ಮಾಹಿತಿಯನ್ನು ತಿಳಿಸಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅರ್ಜುನ್ ಸತತ ಒಂದು ಗಂಟೆಯ ಕಾರ್ಯಾಚರಣೆ ನಡೆಸಿ, ನಂತರ ಕಾಳಿಂಗ ಸರ್ಪವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್
ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ
April 23, 2026
2:48 PM
by: ಮಿರರ್‌ ಡೆಸ್ಕ್
ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ
April 23, 2026
2:41 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು
April 23, 2026
2:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror